Webdunia - Bharat's app for daily news and videos

Install App

ಬಜರಂಗದಳ ಚರ್ಚೆ ನನಗೆ ಮುಖ್ಯವಲ್ಲ

Webdunia
ಶುಕ್ರವಾರ, 5 ಮೇ 2023 (17:10 IST)
ಬಜರಂಗದಳದ ಚರ್ಚೆ ನನಗೆ ಮುಖ್ಯವಲ್ಲ. ನಾಡಿನ ಜನತೆಯ ಸಮಸ್ಯೆ, ರೈತರ ಬದುಕು ನನಗೆ ಮುಖ್ಯ ಎಂದು ಮಾಜಿ ಸಿಎಂ H.D. ಕುಮಾರಸ್ವಾಮಿ ಹೇಳಿದ್ದಾರೆ.. ಹಾವೇರಿಯಲ್ಲಿ ಮಾತನಾಡಿದ ಅವರು, ಯಾವುದೋ ಸಂಘಟನೆಗಳನ್ನ ಬ್ಯಾನ್ ಮಾಡೋದು ಈಗ ನನ್ನ ಮುಂದಿಲ್ಲ.. ಸಂಘಟನೆಗಳು ಒಳ್ಳೆ ರೀತಿಯಲ್ಲಿ ನಡೆದುಕೊಂಡು ಹೋಗುವಂತೆ ಮಾಡೋದು ರಾಜಕೀಯ ಪಕ್ಷಗಳ ಕರ್ತವ್ಯ. ಬ್ಯಾನ್ ಮಾಡುವ ಅವಶ್ಯಕತೆ ಏನಿದೆ, ಮೊದಲು ಒಳ್ಳೆಯ ದಾರಿಯಲ್ಲಿ ಕರೆದುಕೊಂಡು ಹೋದ್ರೆ ಬ್ಯಾನ್ ಮಾಡುವ ಪ್ರಶ್ನೆ ಬರಲ್ಲ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments