Webdunia - Bharat's app for daily news and videos

Install App

ಕೆಜಿಎಫ್ ಬಿಡುಗಡೆಗೆ ತಡೆ: ಮಂಡ್ಯ ಅಭಿಮಾನಿಗಳಿಗೆ ನಿರಾಸೆ

Webdunia
ಗುರುವಾರ, 20 ಡಿಸೆಂಬರ್ 2018 (19:20 IST)
ಕೆಜಿಎಫ್ ಹಬ್ಬಕ್ಕೆ ಸಿದ್ಧಗೊಂಡಿದ್ದ ಸಕ್ಕರೆ ನಾಡಿನ ಜನರು ನಿರಾಸೆಗೆ ಒಳಗಾಗಿದ್ದಾರೆ.

ಮಂಡ್ಯ ನಗರದ ಗುರುಶ್ರೀ, ನಂದಾ ಚಿತ್ರಮಂದಿರಗಳಲ್ಲಿ  ಕೆಜಿಎಫ್ ಸಿನೆಮಾ ತೆರೆಗೆ ಬರಲು ರೆಡಿಯಾಗಿತ್ತು. ಆದರೆ ಕೋರ್ಟನ ತಡೆಯಿಂದಾಗಿ ಚಿತ್ರರಸಿಕರು ನಿರಾಸೆಗೊಳಗಾಗಿದ್ದಾರೆ.

ಮಂಡ್ಯ ನಗರದ 2ಚಿತ್ರಮಂದಿರ ಸೇರಿದಂತೆ ಜಿಲ್ಲೆಯಾದ್ಯಂತ 20 ಸ್ಕ್ರೀನ್‌ಗಳಲ್ಲಿ ಪ್ರದರ್ಶನಕ್ಕೆ ಕೆಜಿಎಫ್ ರೆಡಿಯಾಗಿತ್ತು.
ಚಿತ್ರಮಂದಿರ ಮುಂಭಾಗ ರಾಕಿಂಗ್ ಸ್ಟಾರ್ ಯಶ್ ಹಾಗೂ ನಿರ್ಮಾಪಕ‌ ವಿಜಯ್ ಕಿರಗಂದೂರು ಕಟೌಟ್
ನಿರ್ಮಾಣ ಮಾಡಲಾಗಿತ್ತು.

ಮಂಡ್ಯದವ್ರೇ ಆದ ನಿರ್ಮಾಪಕ ವಿಜಯ್ ಕಿರಗಂದೂರು ಅವರ ಅಭಿಮಾನಿಗಳು ಅದ್ಧೂರಿಯಿಂದಲೇ ಚಿತ್ರ ಸ್ವಾಗತಕ್ಕೆ ರೆಡಿಯಾಗಿದ್ದರು. ಆದರೆ ನ್ಯಾಯಾಲಯದ ತೀರ್ಪಿನಿಂದಾಗಿ ಟಿಕೆಟ್ ಪಡೆದ ಅಭಿಮಾನಿಗಳಲ್ಲಿ ಕೊಂಚ ನಿರಾಸೆ ಮೂಡಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments