Webdunia - Bharat's app for daily news and videos

Install App

ಪುಡಿರೌಡಿಗಳು ಮಾಡಿದ್ದ ಕೃತ್ಯಕ್ಕೆ ಬಾರ್ ಗಡಗಡ

Webdunia
ಶುಕ್ರವಾರ, 15 ನವೆಂಬರ್ 2019 (18:30 IST)
ಪುಡಿ ರೌಡಿಗಳು ಬಾರ್ ವೊಂದರಲ್ಲಿ ಮಾಡಿರೋ ಕೃತ್ಯಕ್ಕೆ ಬಾರ್ ನಲ್ಲಿದ್ದ ಮಂದಿ ಬೆಚ್ಚಿ ಬಿದ್ದಿದ್ದಾರೆ.

ಬೆಂಗಳೂರಿನ ರಾಘವನಗರದಲ್ಲಿ ಘಟನೆ ನಡೆದಿದೆ.

ಆಟೋ ಚಾಲಕ ಸತೀಶ್ ಎಂಬಾತ ಬಾರ್ ನಲ್ಲಿದ್ದ ಕಿಡಿಗೇಡಿಗಳನ್ನು ದುರುಗುಟ್ಟಿ ನೋಡಿದ್ದಾರೆ. ಇದರಿಂದ ಕೆರಳಿದ ಕಿಡಿಗೇಡಿಗಳು ಮನಸೋ ಇಚ್ಛೆ ಥಳಿಸಿದ್ದಾರೆ.

ಗಾಯಗೊಂಡಿರೋ ಸತೀಶ್ ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಹಲ್ಲೆ ಮಾಡಿರೋ ಆರೋಪಿಗಳಾದ ಜೋಗಯ್ಯ, ವಿಕ್ಕಿ, ಪುನಿತ್ ಸೇರಿ ನಾಲ್ಕು ಕಿಡಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments