Webdunia - Bharat's app for daily news and videos

Install App

ಚನ್ನಪಟ್ಟಣ ಅಭ್ಯರ್ಥಿ ವಿಚಾರದಲ್ಲಿ ಡಿಕೆಶಿ ಸಹೋದರರ ನಡುವೆ ಕದನ

Webdunia
ಬುಧವಾರ, 3 ಜನವರಿ 2018 (20:54 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಲ್ಲಿ ಸಂಬಂಧಿಯನ್ನು ಅಭ್ಯರ್ಥಿಯಾಗಿಸುವ ವಿಚಾರದಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಹಾಗೂ ಸಂಸದ ಡಿ.ಕೆ.ಸುರೇಶ್‌ ನಡುವೆ ಜಟಾಪಟಿ ನಡೆಯಲು ಕಾರಣವಾಗಿದೆ.
 
ಸಹೋದರಿಯ ಪತಿ ಶರಶ್ಚಂದ್ರ ಅವರನ್ನು ಚನ್ನಪಟ್ಟಣದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಡಿ.ಕೆ.ಸುರೇಶ್‌ ಮುಂದಾಗಿದ್ದು, ಇದೇ ವಿಚಾರ ಸಹೋದರರಿಬ್ಬರ ನಡುವೆ ಕದನ ಆರಂಭವಾಗಿದೆ.
 
ಸಂಬಂಧಿಯನ್ನು ರಾಜಕಾರಣಕ್ಕೆ ತರುವ ಆಸಕ್ತಿ ಡಿ.ಕೆ.ಶಿವಕುಮಾರ ಅವರಿಗೆ ಇಲ್ಲವಾಗಿದ್ದು, ಡಿ.ಕೆ.ಸುರೇಶ ಅವರ ಪ್ರಯತ್ನಕ್ಕೆ ಅಡ್ಡಿಯಾಗಿದೆ. ಆದರೆ, ಡಿ.ಕೆ.ಸುರೇಶ ಅವರು ಶರಶ್ಚಂದ್ರ ಅವರನ್ನು ಕಣಕ್ಕಿಳಿಸಿ ಗೆಲ್ಲಿಸಬೇಕು ಎಂದು ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments