ಚನ್ನಪಟ್ಟಣ ಅಭ್ಯರ್ಥಿ ವಿಚಾರದಲ್ಲಿ ಡಿಕೆಶಿ ಸಹೋದರರ ನಡುವೆ ಕದನ

Webdunia
ಬುಧವಾರ, 3 ಜನವರಿ 2018 (20:54 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಲ್ಲಿ ಸಂಬಂಧಿಯನ್ನು ಅಭ್ಯರ್ಥಿಯಾಗಿಸುವ ವಿಚಾರದಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಹಾಗೂ ಸಂಸದ ಡಿ.ಕೆ.ಸುರೇಶ್‌ ನಡುವೆ ಜಟಾಪಟಿ ನಡೆಯಲು ಕಾರಣವಾಗಿದೆ.
 
ಸಹೋದರಿಯ ಪತಿ ಶರಶ್ಚಂದ್ರ ಅವರನ್ನು ಚನ್ನಪಟ್ಟಣದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಡಿ.ಕೆ.ಸುರೇಶ್‌ ಮುಂದಾಗಿದ್ದು, ಇದೇ ವಿಚಾರ ಸಹೋದರರಿಬ್ಬರ ನಡುವೆ ಕದನ ಆರಂಭವಾಗಿದೆ.
 
ಸಂಬಂಧಿಯನ್ನು ರಾಜಕಾರಣಕ್ಕೆ ತರುವ ಆಸಕ್ತಿ ಡಿ.ಕೆ.ಶಿವಕುಮಾರ ಅವರಿಗೆ ಇಲ್ಲವಾಗಿದ್ದು, ಡಿ.ಕೆ.ಸುರೇಶ ಅವರ ಪ್ರಯತ್ನಕ್ಕೆ ಅಡ್ಡಿಯಾಗಿದೆ. ಆದರೆ, ಡಿ.ಕೆ.ಸುರೇಶ ಅವರು ಶರಶ್ಚಂದ್ರ ಅವರನ್ನು ಕಣಕ್ಕಿಳಿಸಿ ಗೆಲ್ಲಿಸಬೇಕು ಎಂದು ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಜನೌಷಧಿ ಕೇಂದ್ರಗಳಿದ್ದರೆ ನಿಮಗೇನು ಸಮಸ್ಯೆ: ರಾಜ್ಯ ಸರ್ಕಾರಕ್ಕೆ ಕೋರ್ಟ್ ತರಾಟೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸದನದಲ್ಲೇ ನಿದ್ದೆ ಹೋದ ಡಿಕೆ ಶಿವಕುಮಾರ್: ರಾತ್ರಿಯೆಲ್ಲಾ ನಿದ್ರೆಯಿಲ್ವಾ ಎಂದು ಕಾಲೆಳದ ಆರ್ ಅಶೋಕ್

ಹೆಚ್ಚು ವೋಟ್ ಪಡೆದಿದ್ದು ಸರ್ದಾರ್ ವಲ್ಲಭಾಯಿ ಪಟೇಲ್, ಆದ್ರೆ ನೆಹರೂ ಹೇಗೆ ಪ್ರಧಾನಿಯಾದ್ರು

ಮುಂದಿನ ಸುದ್ದಿ
Show comments