Webdunia - Bharat's app for daily news and videos

Install App

ಚನ್ನಪಟ್ಟಣ ಅಭ್ಯರ್ಥಿ ವಿಚಾರದಲ್ಲಿ ಡಿಕೆಶಿ ಸಹೋದರರ ನಡುವೆ ಕದನ

Webdunia
ಬುಧವಾರ, 3 ಜನವರಿ 2018 (20:54 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಲ್ಲಿ ಸಂಬಂಧಿಯನ್ನು ಅಭ್ಯರ್ಥಿಯಾಗಿಸುವ ವಿಚಾರದಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಹಾಗೂ ಸಂಸದ ಡಿ.ಕೆ.ಸುರೇಶ್‌ ನಡುವೆ ಜಟಾಪಟಿ ನಡೆಯಲು ಕಾರಣವಾಗಿದೆ.
 
ಸಹೋದರಿಯ ಪತಿ ಶರಶ್ಚಂದ್ರ ಅವರನ್ನು ಚನ್ನಪಟ್ಟಣದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಡಿ.ಕೆ.ಸುರೇಶ್‌ ಮುಂದಾಗಿದ್ದು, ಇದೇ ವಿಚಾರ ಸಹೋದರರಿಬ್ಬರ ನಡುವೆ ಕದನ ಆರಂಭವಾಗಿದೆ.
 
ಸಂಬಂಧಿಯನ್ನು ರಾಜಕಾರಣಕ್ಕೆ ತರುವ ಆಸಕ್ತಿ ಡಿ.ಕೆ.ಶಿವಕುಮಾರ ಅವರಿಗೆ ಇಲ್ಲವಾಗಿದ್ದು, ಡಿ.ಕೆ.ಸುರೇಶ ಅವರ ಪ್ರಯತ್ನಕ್ಕೆ ಅಡ್ಡಿಯಾಗಿದೆ. ಆದರೆ, ಡಿ.ಕೆ.ಸುರೇಶ ಅವರು ಶರಶ್ಚಂದ್ರ ಅವರನ್ನು ಕಣಕ್ಕಿಳಿಸಿ ಗೆಲ್ಲಿಸಬೇಕು ಎಂದು ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುನಾವಣಾ ರಾಜಕಾರಣಕ್ಕೆ ಸೋಮಣ್ಣ ನಿವೃತ್ತಿ: ದೇವರೇ ಹೇಳಿದರೂ ಸ್ಪರ್ಧಿಸಲ್ಲ ಎಂದು ಕೇಂದ್ರ ಸಚಿವ

Karnataka Weather: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಏಲ್ಲೆಲ್ಲಿ ಮಳೆ ಸಾಧ್ಯತೆ ಇಲ್ಲಿದೆ ಮಾಹಿತಿ

ಟ್ರಾಫಿಕ್‌ ಫೈನ್‌ ಆಫರ್‌ಗೆ ರಾಜಧಾನಿಯಲ್ಲಿ ಭರ್ಜರಿ ರೆಸ್ಪಾನ್ಸ್‌: ಮೊದಲ ದಿನ ವಸೂಲಿಯಾದ ದಂಡವೆಷ್ಟು ಗೊತ್ತಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಮುಂದಿನ ಸುದ್ದಿ
Show comments