Webdunia - Bharat's app for daily news and videos

Install App

ವೀರಮರಣವನ್ನೊಪ್ಪಿದ 5 ಜನ ಯೋಧರ ಕುಟುಂಬಕ್ಕೆ ನಿವೇಶನ ಹಂಚಿಕೆ ಮಾಡಿದ ಬಿ.ಡಿ.ಎ

Webdunia
ಮಂಗಳವಾರ, 28 ಸೆಪ್ಟಂಬರ್ 2021 (20:09 IST)
ಬೆಂಗಳೂರು: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಶಿಫಾರಸ್ಸಿನಂತೆ ಗಡಿ ಕಾಯುವ  ಯೋಧರು ವೀರಮರಣ ಹೊಂದಿದಲ್ಲಿ ಅಥವಾ ತೀವ್ರ ತೆರವಾಗಿ ಗಾಯಗೊಂಡ ಯೋಧರ ಕುಟುಂಬಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಉಚಿತ ನಿವೇಶನ ನೀಡಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಹಿಂದೆ ಇಬ್ಬರು ವೀರ ಯೋಧರ  ಕುಟುಂಬಗಳಿಗೆ ಸಾಂಕೇತಿಕವಾಗಿ ನಿವೇಶನ ಹಂಚಿಕೆ ಮಾಡಿದ್ದರು.
 
ನಗರದ  5 ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಲು ನಿರ್ಧರಿಸಲಾಗಿತ್ತು ಈ ಹಿನ್ನಲೆಯಲ್ಲಿ  ಮಂಗಳವಾರ ಯೋಧರಾದ ಲಾನ್ಸ್ ನಾಯಕ್ ಕೆ.ಎಮ್ ನಾಗೇಂದ್ರಕುಮಾರ್ ರ ತಾಯಿ ಸರೋಜಮ್ಮ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಆಯುಕ್ತ ರಾಜೇಶ್ ಗೌಡ ಹಾಗೂ ಕಾರ್ಯದರ್ಶಿ ಆನಂದ ಹಕ್ಕು ಪತ್ರ ವಿತರಿಸಿದರು.
 
ಇನ್ನುಳಿದ ಎರಡು ಕುಟುಂಬಗಳಿಗೆ ನೊಂದಾಯಿತ ಅಂಚೆಯ ಮೂಲಕ ಹಕ್ಕುಪತ್ರಗಳನ್ನು ತಲುಪಿಸಲಾಗುವುದು ಎಂದು ಆಯುಕ್ತರು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments