Webdunia - Bharat's app for daily news and videos

Install App

ತೋಟದ ಮನೆಯಲ್ಲಿ ಕರಡಿ ಪ್ರತ್ಯಕ್ಷ

Webdunia
ಸೋಮವಾರ, 9 ಮೇ 2022 (20:22 IST)
ಬೇಸಿಗೆ ಶುರುವಾಗ್ತಿದ್ದಂತೆ ಕಾಡಿನಲ್ಲಿರುವ ಪ್ರಾಣಿಗಳಿಗೆ ಆಹಾರ, ನೀರಿನ ಕೊರತೆ ಹೆಚ್ಚಾಗುತ್ತೆ..ಹೀಗಿರುವಾಗ ಆಹಾರ ಅರಸಿ ಕಾಡಿನ ಪ್ರಾಣಿಗಳು ನಾಡಿನತ್ತ ಹೆಜ್ಜೆ ಹಾಕ್ತಿದೆ..ಅದರಂತೆ ವಿಜಯನಗರ ‌ಜಿಲ್ಲೆ ಕೂಡ್ಲಿಗಿ ತಾಲೂಕಿನ‌ಲ್ಲಿ ಮನೆ ಮುಂದೆ ಕರಡಿಯೊಂದು ಪ್ರತ್ಯಕ್ಷವಾಗಿದೆ..ಚಿಕ್ಕಜೋಗಿಹಳ್ಳಿಯ ಲಕ್ಷ್ಮಣ ನಾಯ್ಕ ಎಂಬುವರ ತೋಟದ ಮನೆಗೆ ಕರಡಿ ನುಗ್ಗಿದ್ದು, ಕೆಲಕಾಲ ಕುಟುಂಬಸ್ಥರು ಗಾಬರಿಗೊಂಡಿದ್ರು..ಆಗಾಗ ಪ್ರಾಣಿಗಳು ಮನೆಯ ಬಳಿ ಬರುತ್ತಿದ್ದು, ಭಯದಲ್ಲೇ ಕಾಲಕಳೆಯುವಂತಾಗಿದೆ..ಹೀಗಾಗಿ ಅರಣ್ಯಾಧಿಕಾಗಳು ಕ್ರಮಕ್ಕೆ ಮುಂದಾಗುವಂತೆ ಗ್ರಾಮಸ್ಥರು ಆಗ್ರಹಿಸಿದ್ರು..ಅಲ್ಲದೇ, ಗುಡೇಕೋಟೆ ಕರಡಿಧಾಮಕ್ಕೆ ಕರಡಿಯನ್ನ ಬಿಟ್ಟು ಬರುವಂತೆ ಗ್ರಾಮಸ್ಥರು ಒತ್ತಾಯ ಮಾಡಿದ್ರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments