Webdunia - Bharat's app for daily news and videos

Install App

ತೋಟದ ಮನೆಯಲ್ಲಿ ಕರಡಿ ಪ್ರತ್ಯಕ್ಷ

Webdunia
ಸೋಮವಾರ, 9 ಮೇ 2022 (20:22 IST)
ಬೇಸಿಗೆ ಶುರುವಾಗ್ತಿದ್ದಂತೆ ಕಾಡಿನಲ್ಲಿರುವ ಪ್ರಾಣಿಗಳಿಗೆ ಆಹಾರ, ನೀರಿನ ಕೊರತೆ ಹೆಚ್ಚಾಗುತ್ತೆ..ಹೀಗಿರುವಾಗ ಆಹಾರ ಅರಸಿ ಕಾಡಿನ ಪ್ರಾಣಿಗಳು ನಾಡಿನತ್ತ ಹೆಜ್ಜೆ ಹಾಕ್ತಿದೆ..ಅದರಂತೆ ವಿಜಯನಗರ ‌ಜಿಲ್ಲೆ ಕೂಡ್ಲಿಗಿ ತಾಲೂಕಿನ‌ಲ್ಲಿ ಮನೆ ಮುಂದೆ ಕರಡಿಯೊಂದು ಪ್ರತ್ಯಕ್ಷವಾಗಿದೆ..ಚಿಕ್ಕಜೋಗಿಹಳ್ಳಿಯ ಲಕ್ಷ್ಮಣ ನಾಯ್ಕ ಎಂಬುವರ ತೋಟದ ಮನೆಗೆ ಕರಡಿ ನುಗ್ಗಿದ್ದು, ಕೆಲಕಾಲ ಕುಟುಂಬಸ್ಥರು ಗಾಬರಿಗೊಂಡಿದ್ರು..ಆಗಾಗ ಪ್ರಾಣಿಗಳು ಮನೆಯ ಬಳಿ ಬರುತ್ತಿದ್ದು, ಭಯದಲ್ಲೇ ಕಾಲಕಳೆಯುವಂತಾಗಿದೆ..ಹೀಗಾಗಿ ಅರಣ್ಯಾಧಿಕಾಗಳು ಕ್ರಮಕ್ಕೆ ಮುಂದಾಗುವಂತೆ ಗ್ರಾಮಸ್ಥರು ಆಗ್ರಹಿಸಿದ್ರು..ಅಲ್ಲದೇ, ಗುಡೇಕೋಟೆ ಕರಡಿಧಾಮಕ್ಕೆ ಕರಡಿಯನ್ನ ಬಿಟ್ಟು ಬರುವಂತೆ ಗ್ರಾಮಸ್ಥರು ಒತ್ತಾಯ ಮಾಡಿದ್ರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆತ್ಮಹತ್ಯೆ ಮಾಡಲು ಹೊರಟಿದ್ದ ಮಗನನ್ನು ಹಿಡಿಯಲು ಹೋಗಿ ತಂದೆ, ತಾಯಿಯೂ ಬೆಟ್ಟದಿಂದ ಬಿದ್ದು ಸಾವು: ಧಾರುಣ ಘಟನೆ Video ವೈರಲ್

ಕರ್ನಾಟಕ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗೆ ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ: 500 ಸರ್ಕಾರಿ ಶಾಲೆಗಳಿಗೆ ಅಭಿವೃದ್ಧಿ ಭಾಗ್ಯ

ಬಿಜೆಪಿ, ಜೆಡಿಎಸ್‌ ಹೋರಾಟದ ನಡುವೆಯೇ ನಾಗೇಂದ್ರಕ್ಕೆ ಮತ್ತೊಂದು ಖಾತೆ ಹಂಚಿದ ಮುಖ್ಯಮಂತ್ರಿ ಡಿಕೆಶಿ

ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಬಿಗಿಪಟ್ಟು: ವಿಧಾನಸಭೆಯ ಐದನೇ ದಿನದ ಕಲಾಪ ಬಲಿ

ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಬಂದ ಮೇಲೆ ಬದಲಾವಣೆ ಶುರುವಾಗಿದೆ: ಅಮಿತ್ ಶಾ

ಮುಂದಿನ ಸುದ್ದಿ
Show comments