ತೋಟದ ಮನೆಯಲ್ಲಿ ಕರಡಿ ಪ್ರತ್ಯಕ್ಷ

Webdunia
ಸೋಮವಾರ, 9 ಮೇ 2022 (20:22 IST)
ಬೇಸಿಗೆ ಶುರುವಾಗ್ತಿದ್ದಂತೆ ಕಾಡಿನಲ್ಲಿರುವ ಪ್ರಾಣಿಗಳಿಗೆ ಆಹಾರ, ನೀರಿನ ಕೊರತೆ ಹೆಚ್ಚಾಗುತ್ತೆ..ಹೀಗಿರುವಾಗ ಆಹಾರ ಅರಸಿ ಕಾಡಿನ ಪ್ರಾಣಿಗಳು ನಾಡಿನತ್ತ ಹೆಜ್ಜೆ ಹಾಕ್ತಿದೆ..ಅದರಂತೆ ವಿಜಯನಗರ ‌ಜಿಲ್ಲೆ ಕೂಡ್ಲಿಗಿ ತಾಲೂಕಿನ‌ಲ್ಲಿ ಮನೆ ಮುಂದೆ ಕರಡಿಯೊಂದು ಪ್ರತ್ಯಕ್ಷವಾಗಿದೆ..ಚಿಕ್ಕಜೋಗಿಹಳ್ಳಿಯ ಲಕ್ಷ್ಮಣ ನಾಯ್ಕ ಎಂಬುವರ ತೋಟದ ಮನೆಗೆ ಕರಡಿ ನುಗ್ಗಿದ್ದು, ಕೆಲಕಾಲ ಕುಟುಂಬಸ್ಥರು ಗಾಬರಿಗೊಂಡಿದ್ರು..ಆಗಾಗ ಪ್ರಾಣಿಗಳು ಮನೆಯ ಬಳಿ ಬರುತ್ತಿದ್ದು, ಭಯದಲ್ಲೇ ಕಾಲಕಳೆಯುವಂತಾಗಿದೆ..ಹೀಗಾಗಿ ಅರಣ್ಯಾಧಿಕಾಗಳು ಕ್ರಮಕ್ಕೆ ಮುಂದಾಗುವಂತೆ ಗ್ರಾಮಸ್ಥರು ಆಗ್ರಹಿಸಿದ್ರು..ಅಲ್ಲದೇ, ಗುಡೇಕೋಟೆ ಕರಡಿಧಾಮಕ್ಕೆ ಕರಡಿಯನ್ನ ಬಿಟ್ಟು ಬರುವಂತೆ ಗ್ರಾಮಸ್ಥರು ಒತ್ತಾಯ ಮಾಡಿದ್ರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್‌ಗೆ ತೆರಳಿದ್ದ ಮಹಿಳಾ ಟೆಕ್ಕಿ ಅನುಮಾನಸ್ಪದ ರೀತಿಯಲ್ಲಿ ಶವವಾಗಿ ಪತ್ತೆ

ಸ್ವಯಂ ಘೋಷಿತ 'ಹಿಂದೂ ರಕ್ಷಕರು' ಈಗ ಏನು ಹೇಳುತ್ತಾರೆ

ಹುಟ್ಟುವ ಪ್ರತಿ ಮಗುವಿನ ಮೇಲೆ ₹1.28ಲಕ್ಷ ಸಾಲ, ತಮಿಳುನಾಡಿನ ಆರ್ಥಿಕ ಸ್ಥಿತಿ ಬಿಚ್ಚಿಟ್ಟ ವಿಜಯ್ ಸರ್ಕಾರ

ನಮ್ಮ ಮೇಲಿನ ತನಿಖೆಗೆ ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದೆ ಕುಮಾರಸ್ವಾಮಿ

ಸಚಿವ ಸಂಪುಟ ವಿಸ್ತರಣೆಯ ಕಸರತ್ತಿನ ಬೆನ್ನಲ್ಲೇ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಭೇಟಿ

ಮುಂದಿನ ಸುದ್ದಿ
Show comments