Webdunia - Bharat's app for daily news and videos

Install App

ನಯನ ಮನೋಹರ ಬೆಟ್ಟಗಳ ಸೌಂದರ್ಯ

Webdunia
ಸೋಮವಾರ, 28 ನವೆಂಬರ್ 2022 (16:49 IST)
ಚಾಮರಾಜನಗರ ಜಿಲ್ಲೆಯ ಪುರಾಣ ಪ್ರಸಿದ್ಧ ಬಿಳಿಗಿರಿರಂಗನ ಬೆಟ್ಟ ಹಾಗೂ ಹಿಮವದ್ ಗೋಪಾಲಸ್ವಾಮಿ ಸ್ವಾಮಿ ಬೆಟ್ಟ ಮುಂಜಾನೆಯೇ ಮಂಜಿನಿಂದ ಆವರಿಸಿಕೊಂಡಿದೆ. ಮೊದಲೇ ಹಸಿರು ಹೊದಿಕೆಯಂತಿರುವ ಬಿಳಿಗಿರಿರಂಗನ ಬೆಟ್ಟ ಹಾಗು ಹೆಸರಲ್ಲೇ ಹಿಮವಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ರಮಣೀಯ ದೃಶ್ಯ ನೋಡುಗರ ಮನಸೂರೆಗೊಳಿಸಿದೆ. ಈ ವರ್ಷದಲ್ಲಿ ಇದೇ ಮೊದಲ ಬಾರಿಗೆ ಇಷ್ಟು ದಟ್ಟವಾದ ಮಂಜು ಆವರಿಸಿದ್ದು, ಮಂಜಿನಿಂದ ಪ್ರಕೃತಿಯ ಸೌಂದರ್ಯ ದುಪ್ಪಟ್ಟಾಗಿದೆ. ಈ ಹಿಮದ ವಾತಾವರಣದಿಂದಾಗಿ ಪ್ರವಾಸಿ ತಾಣಗಳು ಹಾಗೂ ಧಾರ್ಮಿಕ ಕ್ಷೇತ್ರಗಳಾದ ಪ್ರಕೃತಿ ತಾಣಗಳಲ್ಲಿ ಮತ್ತಷ್ಟು ಸೊಬಗು ಹೆಚ್ಚಾಗಿ ಪ್ರಕೃತಿ ಸೌಂದರ್ಯ ಸವಿಯಲು  ಎರಡು ಕಣ್ಣು ಸಾಲದು ಎಂಬಂತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಇಂದು ಬಿಗ್ ಡೇ: ಜೈಲಲ್ಲೇ ಢವ ಢವ

Karnataka Weather: ಈ ಜಿಲ್ಲೆಗಳನ್ನು ಬಿಟ್ಟು ಉಳಿದೆಡೆ ಇಂದು ಮಳೆಗೆ ಬಿಡುವು

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಮುಂದಿನ ಸುದ್ದಿ
Show comments