Webdunia - Bharat's app for daily news and videos

Install App

ವಿಧಾನಸಭೆ ಅಧಿವೇಶನಕ್ಕೆ ದಿನಗಣನೆ ಆರಂಭ

Webdunia
ಸೋಮವಾರ, 27 ಜುಲೈ 2020 (19:20 IST)
ವಿಧಾನಸಭೆ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ಸೆಪ್ಟೆಂಬರ್ ನಲ್ಲಿ ವಿಧಾನಸಭೆ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದ್ದು, ಲೋಕಸಭೆ ಅಧಿವೇಶನ ಮುಗಿದ ನಂತರವಷ್ಟೇ ವಿಧಾನಸಭೆ ಅಧಿವೇಶನ ನಡೆಸುವುದಾಗಿ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ಪಾರ್ಲಿಮೆಂಟ್ ಅಧಿವೇಶನ ಹೇಗೆ ನಡೆಯಲಿದೆ ಎನ್ನುವುದರ ಮೇರೆಗೆ ಹೇಗೆ ಅಧಿವೇಶನ ನಡೆಸಬೇಕೆಂಬ ತೀರ್ಮಾನ ಮಾಡಲಾಗುವುದು ಎಂದರು.

ಪ್ರತಿಪಕ್ಷಗಳು ಅಧಿವೇಶನಕ್ಕೆ ಒತ್ತಾಯಿಸಿದರೂ, ಸಂವಿಧಾನ ಬದ್ಧವಾಗಿ ಆರು ತಿಂಗಳ ಒಳಗಾಗಿ ಅಧಿವೇಶನ ಕರೆಯಬೇಕಾಗಿದೆ. ವಿಧಾನಸಭೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಅಧಿವೇಶನ ನಡೆಸಲು ಅವಕಾಶವಿದೆ. ಪಾರ್ಲಿಮೆಂಟ್ ಅಧಿವೇಶನದ ನಂತರ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments