Webdunia - Bharat's app for daily news and videos

Install App

ಸರ್ಕಾರದಲ್ಲಿರುವ ಮಂತ್ರಿಗಳ ನಡವಳಿಕೆ ಸರಿಯಲ್ಲ-ವಿಜಯೇಂದ್ರ

Webdunia
ಸೋಮವಾರ, 25 ಡಿಸೆಂಬರ್ 2023 (15:20 IST)
ನಾಡಿಗೆ, ದೇಶಕ್ಕೆ ಅನ್ನ ಕೊಡುವ ರೈತರ ಬಗ್ಗೆ ಮಂತ್ರಿಗಳ ಈ ಧೋರಣೆ ಸರಿಯಲ್ಲ.ಸರ್ಕಾರದಲ್ಲಿರುವ ಮಂತ್ರಿಗಳ ನಡವಳಿಕೆ ಸರಿಯಲ್ಲ.ಜಮೀರ್ ಅಹಮದ್ ಕೂಡಾ ಮೊನ್ನೆ ನಡೆದುಕೊಂಡಿದ್ದು ಸರಿಯಲ್ಲ.ಐಷಾರಾಮಿ ವಿಮಾನದಲ್ಲಿ ಬಂದು ಅವರೇ ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಾಕ್ಕೊಂಡಿದಾರೆ.

ಬರದ ಬಗ್ಗೆ ಸಮಗ್ರ ಪರಿಹಾರ ಕೊಡುವ ಯೋಗ್ಯತೆ ಈ ಸರ್ಕಾರಕ್ಕೆ ಇಲ್ಲ.ಆದ್ರೆ ರೈತರಿಗೆ ಅವಮಾನ ಮಾಡೋದನ್ನು ಮಾತ್ರ ಎಲ್ರೂ ಮಾಡ್ತಾರೆ.ಸಚಿವರ ಮತ್ತು ಈ ಸರ್ಕಾರದ ನಡವಳಿಕೆಗೆ ಎಲ್ರೂ ತಲೆತಗ್ಗಿಸುವಂತಾಗಿದೆ.ಮೊದಲೇ ರಾಜಕಾರಣಿಗಳು ಅಂದ್ರೆ ಕೆಟ್ಟವರು ಅನ್ನೋ ಭಾವನೆ ಇದೆ.ಇದಕ್ಕೆ ಪೂರಕವಾಗಿ ಮಂತ್ರಿಗಳು ಈಥರ ಬೇಜವಾರಿ ಹೇಳಿಕೆ ಕೊಡ್ತಿದಾರೆ.ತಕ್ಷಣ ಶಿವಾಂನಂದ ಪಾಟೀಲ್ ರೈತರ, ನಾಡಿನ‌ ಜನರ ಕ್ಷಮೆ ಕೇಳಬೇಕು.ಸಿದ್ದರಾಮಯ್ಯ ಕೂಡಲೇ ಆ ಸಚಿವರ ಅವರ ರಾಜೀನಾಮೆ ಪಡೆಯಬೇಕು ಎಂದು ವಿಜಯೇಂದ್ರ‌ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments