Webdunia - Bharat's app for daily news and videos

Install App

ಅತ್ಯುತ್ತಮ ತನಿಖೆ ನಡೆಸಿದ ಪೊಲೀಸ್ ಮಂದಿ

Webdunia
ಗುರುವಾರ, 12 ಆಗಸ್ಟ್ 2021 (20:51 IST)
ಅತ್ಯುತ್ತಮ ತನಿಖೆ ನಡೆಸಿದ ರಾಜ್ಯದ ಆರು ಮಂದಿ ಪೆÇಲೀಸ್ ಅಧಿಕಾರಿಗಳು ಪ್ರಸಕ್ತ ಸಾಲಿನ ಕೇಂದ್ರ ಗೃಹ ಸಚಿವಾಲಯ ಪ್ರಧಾನ ಮಾಡುವ `ಶ್ರೇಷ್ಠ ತನಿಖಾ ಪದಕಕ್ಕೆ' ಪಾತ್ರರಾಗಿದ್ದಾರೆ.
ಮಂಗಳೂರು ಉಪವಿಭಾಗದ ಡಿವೈಎಸ್ಪಿ ಪರಮೇಶ್ವರ ಎ.ಹೆಗ್ಡೆ, ಸಿಸಿಬಿ ಎಸಿಪಿ ಎಚ್.ಎನ್.ಧರ್ಮೇಂದ್ರ, ಬಿಡಿಎ ಎಸ್‍ಟಿಎಫ್‍ನ ಡಿವೈಎಸ್ಪಿ ಸಿ.ವೈ. ಬಾಲಕೃಷ್ಣ, ಕೆಎಲ್‍ಎ ಎಸ್‍ಐಟಿ ಪೆÇಲೀಸ್ ಇನ್‍ಸ್ಪೆಕ್ಟರ್ ಮನೋಜ್ ಎಂ.ಹೂವಳೆ, ದಾವಣಗೆರೆಯ ಹೊನ್ನಾಳಿ ವೃತ್ತ ನಿರೀಕ್ಷಕ ಟಿ.ವಿ.ದೇವರಾಜ್, ಹಳೇ ಹುಬ್ಬಳ್ಳಿ ಪೆÇಲೀಸ್ ಠಾಣೆಯ ಪೆÇಲೀಸ್ ಇನ್‍ಸ್ಪೆಕ್ಟರ್ ಶಿವಪ್ಪ ಸೆತ್ತಪ್ಪ ಕಮ್ಮಟಗಿ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ. 
ದೇಶಾದ್ಯಂತ ಪೆÇಲೀಸ್ ಇಲಾಖೆ, ಎನ್‍ಐಎ, ಸಿಬಿಐ ಸೇರಿದಂತೆ 153 ತನಿಖಾ ಅಧಿಕಾರಿಗಳು, ಸಿಬ್ಬಂದಿಗಳಿಗೆ ಶ್ರೇಷ್ಠ ತನಿಖಾ ಪದಕ ಲಭಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments