Webdunia - Bharat's app for daily news and videos

Install App

ಭೀಮಾತೀರದ ನಿಗೂಢ ಹತ್ಯೆ ಪ್ರಕರಣ: ಆರೋಪಿಗಳು ಕೋರ್ಟಗೆ ಹಾಜರ್

Webdunia
ಮಂಗಳವಾರ, 24 ಜುಲೈ 2018 (17:28 IST)
ಭೀಮಾತೀರದ ಗಂಗಾಧರ ಚಡಚಣ ನಿಗೂಢ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ಎಲ್ಲ 13 ಜನ ಆರೋಪಿಗಳು ಇಂಡಿ ಕೋರ್ಟ್ ಗೆ ಹಾಜರುಪಡಿಸಲಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಮಹಾದೇವ ಸಾಹುಕಾರ್, ಪಿಎಸ್ಐ ಗೋಪಾಲಗೌಡರು ಹಳ್ಳೂರ್ ಸೇರಿದಂತೆ 13 ಜನ ಹಾಜರು ಆಗಿದ್ದಾರೆ. ಇಂಡಿ ಜೆಎಂಎಫ್ ಸಿ  ಕೋರ್ಟ್ ಗೆ ಆರೋಪಿಗಳು ವಿಚಾರಣೆಗೆ ಹಾಜರಾಗಿದ್ದಾರೆ.
ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ಇದ್ದ ಆರೋಪಿಗಳನ್ನು ಬಿಗಿ ಭದ್ರತೆಯಲ್ಲಿ ಕರೆದೊಯ್ದ ಡಿಆರ್ ಪೊಲೀಸರು. ಎರಡು ಪ್ರತ್ಯೇಕ ವಾಹನಗಳಲ್ಲಿ ಆರೋಪಿಗಳನ್ನು ಕೋರ್ಟಗೆ ಕರೆತರಲಾಯಿತು.

ಇವತ್ತು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆ ಕೋರ್ಟ್ ಗೆ ಹಾಜರು ಪಡಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments