Webdunia - Bharat's app for daily news and videos

Install App

ಡಿ.ಕೆ.ಶಿವಕುಮಾರ್ ಜೈಲು ಸೇರಲು ಮಾಡಿದ ದೊಡ್ಡ ಡ್ರಾಮಾ?

Webdunia
ಬುಧವಾರ, 25 ಸೆಪ್ಟಂಬರ್ 2019 (19:23 IST)
ತಿಹಾರ್ ಜೈಲಿನಲ್ಲಿರೋ ಡಿಕೆ ಶಿವಕುಮಾರ್ ಜೈಲು ಸೇರುವಂತಾಗಲು ಮೈತ್ರಿ ಪಕ್ಷಗಳ ನಾಯಕರೇ ಮುಹೂರ್ತ ಇಟ್ಟಿದ್ದರಾ ಅನ್ನೋ ಅನುಮಾನವನ್ನು ಸಚಿವರೊಬ್ಬರು ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ-ಕುಮಾರಸ್ವಾಮಿ –ದೇವೇಗೌಡರ ನಡುವೆ ಯಾರಿಗೂ ಯಾರಿಗೂ ಆಗೊಲ್ಲ, ಒಬ್ಬರ ಒಬ್ಬರ ಕಾಲು ಎಳೆಯೋದರಲ್ಲೇ ಮೈತ್ರಿ ಸರ್ಕಾರ ಪಥನವಾಯಿತು. ಡಿ.ಕೆ.ಶಿವಕುಮಾರ್ ಜೈಲು ಸೇರಲು ಮಾಡಿದ ದೊಡ್ಡ ಡ್ರಾಮಾ ಎಂದು ಆರೋಗ್ಯ ಸಚಿವ ಶ್ರೀರಾಮುಲು ಚಾಮರಾಜನಗರದಲ್ಲಿ ಗಂಭೀರ ಆರೋಪಿಸಿದರು.

ಆರೋಗ್ಯ ಸಚಿವರಾದ ಬಳಿಕ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಜಿಲ್ಲಾಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿದ್ದಾರೆ ಸಚಿವ ಬಿ.ಶ್ರೀರಾಮುಲು.

ಈಗಾಗಲೇ ಶಾಸಕ ಸ್ಥಾನದಿಂದ ಅನರ್ಹರಾದವರು ಸುಪ್ರಿಂ ಕೋರ್ಟ್‍ನಲ್ಲಿ ದಾವೆ ಹೂಡಿ ವಿಚಾರಣೆ ಹಂತದಲ್ಲಿರುವಾಗ ಆ ಬಗ್ಗೆ ಪ್ರತಿಕ್ರಿಯೆ ನೀಡುವುದು ಸರಿಯಲ್ಲ. ನ್ಯಾಯಾಲಯದ ತೀರ್ಪು ಬಂದ ಬಳಿಕ ಚರ್ಚೆ ಮಾಡುವುದು ಸೂಕ್ತ ಎಂದ್ರು.  

ರಾಜ್ಯದಲ್ಲಿ ಅ.21 ರಂದು ನಡೆಯಲಿರುವ 15 ವಿಧಾನ ಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ. ಇದರಿಂದ ರಾಜ್ಯದ ಬಿಜೆಪಿ ಸರ್ಕಾರ ಮೂರು ವರ್ಷಗಳ ಕಾಲ ಸುಭದ್ರವಾಗಿರುತ್ತದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ರು.

ಅವಕಾಶಗಳು ಬಂದಾಗ ಶ್ರದ್ದೆಯಿಂದ ಕೆಲಸ ಮಾಡಬೇಕೆ ವಿನಃ ಭಾರಿ ನಿರೀಕ್ಷೆಗಳನ್ನು ಇಟ್ಟುಕೊಂಡು ಕೆಲಸ ಮಾಡಲು ಅಸಾಧ್ಯ. ದೇವರು ಕೊಟ್ಟಿದ್ದು ಪಂಚಾಮೃತ ಅಂತ ತಿಳಿದುಕೊಂಡು ಜನರ ಸೇವೆ ಮಾಡಬೇಕು ಎಂದರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments