Webdunia - Bharat's app for daily news and videos

Install App

ಏಕಾಏಕಿ ಹೊತ್ತಿ ಉರಿದ ಬೈಕ್​​​

Webdunia
ಭಾನುವಾರ, 8 ಜನವರಿ 2023 (18:09 IST)
ರಸ್ತೆ ಬದಿ ನಿಲ್ಲಿಸಿದ್ದ ಬೈಕ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಘಟನೆ ಹಾಸನ ತಾಲ್ಲೂಕಿನ, ಕೋರವಂಗಲ ಗೇಟ್ ಬಳಿ ನಡೆದಿದೆ. ನೋಡ ನೋಡುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು ಬೈಕ್ ಸಂಪೂರ್ಣ ಉರಿದು ಹೋಗಿದೆ. ಜೋಡಿ ಕೃಷ್ಣಾಪುರದ ನಿವಾಸಿ ಚಿದಾನಂದ್ ಎಂಬುವವರಿಗೆ ಸೇರಿದ ಬೈಕ್ ಇದ್ದಾಗಿದ್ದು, ಈತ ಕಡೂರಿನಿಂದ ಜೋಡಿ ಕೃಷ್ಣಾಪುರ ಗ್ರಾಮಕ್ಕೆ ತೆರಳಿತ್ತಿದ್ದ. ಈ ವೇಳೆ ಕೋರವಂಗಲ ಗೇಟ್ ಬಳಿ ಬೈಕ್ ನಿಲ್ಲಿಸಿ ಸಿಹಿ ತಿನಿಸು ತರಲು ಬೇಕರಿಗೆ ಹೋಗಿದ್ದ. ಈ ಸಂದರ್ಭದಲ್ಲಿ ಬೈಕ್‌ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬೈಕ್ ಹೊತ್ತಿ ಉರಿಯುವುದನ್ನು ಕಂಡು ಬೈಕ್ ಮಾಲೀಕ ಚಿದಾನಂದ್ ಕಣ್ಣಿರಿಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುದ್ದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments