Select Your Language

Notifications

webdunia
webdunia
webdunia
webdunia

ಬೈಕ್ ಮುಟ್ಟಿದ ಯುವಕನಿಗೆ ಹೀಗಾ ಆಗೋದು

ಬೈಕ್
ಸರ್ಕಲ್ ವೊಂದರಲ್ಲಿ ನಿಲ್ಲಿಸಲಾಗಿದ್ದ ಬೈಕ್ ಮುಟ್ಟಿದ ಕಾರಣಕ್ಕೆ ಯುವಕನೊಬ್ಬನ ಮೇಲೆ ನಡೆಯಬಾರದ ಘಟನೆ ನಡೆದಿದೆ.

ಬೈಕ್ ಮುಟ್ಟಿದ ಕಾರಣಕ್ಕೆ ಕಾಶೀನಾಥ ತಳವಾರ ಎಂಬಾತನ ಮೇಲೆ ಸಾಮೂಹಿಕವಾಗಿ ಹಲ್ಲೆ ನಡೆಸಲಾಗಿದೆ.

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಮಿಣಜಗಿ ಯಲ್ಲಿ ಈ ಘಟನೆ ನಡೆದಿದ್ದು, ಬೈಕ್ ಮುಟ್ಟಿ ಮಲೀನ ಮಾಡಿದ್ದಾಗಿ ಆರೋಪಿಸಿ ಹಲ್ಲೆ ನಡೆಸಲಾಗಿದೆ.

ತಾಳಿಕೋಟೆ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಶಾಸಕನಿಗೆ ಕೊರೊನಾ : ಕಾಂಗ್ರೆಸ್ ಶಾಸಕರೇ ಪ್ರೈಮರಿ ಕಾಂಟಾಕ್ಟ್ಸ್