Select Your Language

Notifications

webdunia
webdunia
webdunia
Sunday, 30 March 2025
webdunia

ಬೈಕ್ ಸವಾರನ ದೇಹ ಛಿದ್ರ-ಛಿದ್ರ

ಬೈಕ್ ಸವಾರನ ದೇಹ ಛಿದ್ರ-ಛಿದ್ರ
ಚಿತ್ರದುರ್ಗ , ಗುರುವಾರ, 7 ಡಿಸೆಂಬರ್ 2023 (16:42 IST)
ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತದಲ್ಲಿ ಬೈಕ್ ಸವಾರ  ಹರೀಶ್ (21) ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತುಮಕೂರು ಜಿಲ್ಲೆ ಸಿರಾ ತಾಲೂಕಿನ ಸೀಬಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ, ಚಿತ್ರದುರ್ಗದ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನಕ್ಕೆ ಹೋಗಿ ಬರುವಾಗ ಘಟನೆ ನಡೆದಿದ್ದು  ಡಿಕ್ಕಿ ರಭಸಕ್ಕೆ ಬೈಕ್ ಸವಾರನ ದೇಹ ಛಿದ್ರ-ಛಿದ್ರವಾಗಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ನಹತ್ಯೆ