Webdunia - Bharat's app for daily news and videos

Install App

ಅನಾಥ ಮಕ್ಕಳ ಆಶ್ರಮದಲ್ಲಿ ಇನ್ಮುಂದೆ ಅದ್ಧೂರಿ ಹುಟ್ಟುಹಬ್ಬ ಆಚರಿಸುವಂತಿಲ್ಲ

Webdunia
ಮಂಗಳವಾರ, 19 ಅಕ್ಟೋಬರ್ 2021 (21:21 IST)
ಅನಾಥ ಮಕ್ಕಳ ಆಶ್ರಮಗಳಲ್ಲಿ ಅದ್ಧೂರಿಯಾಗಿ ಹುಟ್ಟುಹಬ್ಬ ಸಂಭ್ರಮಿಸಿಕೊಳ್ಳುವುದಕ್ಕೆ ಮಕ್ಕಳ ರಕ್ಷಣಾ ನಿರ್ದೇಶನಾಲಯ ಬ್ರೇಕ್ ಹಾಕಿದೆ.ಇತ್ತೀಚೆಗೆ ರಾಜಕಾರಣಿಗಳು, ಸೆಲೆಬ್ರಿಟಿಗಳು, ಶ್ರೀಮಂತರು ಎಲ್ಲರೂ ತಮ್ಮ ಹಾಗೂ ತಮ್ಮವರ ಹುಟ್ಟುಹಬ್ಬವನ್ನು ಅನಾಥ ಮಕ್ಕಳ ಆಶ್ರಮದಲ್ಲಿ ಆಚರಿಸುತ್ತಿದ್ದಾರೆ. ಆದರೆ ಇನ್ಮುಂದೆ ಈ ರೀತಿ ಮಾಡುವಂತಿಲ್ಲ. ಇನ್ಮುಂದೆ ಇಂತಹ ಆಚರಣೆ ಕಂಡುಬಂದರೆ ಅದನ್ನು ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸಲಾಗುವುದು.ಬೇರೆಯವರು ಬಂದು ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿ ಹೋಗುವುದರಿಂದ ಅನಾಥ ಮಕ್ಕಳಿಗೆ ಅಸಮಾನತೆ ಕಾಡುತ್ತದೆ. ತಾವು ಕೀಳು, ತಮಗೆ ಯಾರೂ ಇಲ್ಲ ಎನ್ನುವ ಭಾವನೆ ಬೆಳೆಯುತ್ತದೆ. ಈ ತಾರತಮ್ಯ ಭಾವನೆಯಿಂದ ಖಿನ್ನತೆ ಕಾಡಬಹುದು. ಈ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿ ಈ ನಿರ್ಧಾರಕ್ಕೆ ಬರಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments