Webdunia - Bharat's app for daily news and videos

Install App

ಸುಂಟರಗಾಳಿಗೆ ಬೆಚ್ಚಿ ಬಿದ್ರು ಆ ಊರಿನ ಜನ್ರು

Webdunia
ಬುಧವಾರ, 20 ಮಾರ್ಚ್ 2019 (18:37 IST)
ಏಕಾಏಕಿಯಾಗಿ ಕಾಣಿಸಿಕೊಂಡ ಭಾರಿ ಪ್ರಮಾಣದ ಸುಂಟರಗಾಳಿಗೆ ಆ ಊರಿನ ಜನರು ಬೆಚ್ಚಿ ಬಿದ್ದ ಘಟನೆ ನಡೆದಿದೆ.

ಸುಂಟರಗಾಳಿಗೆ ಬೆಚ್ಚಿ ಬಿದ್ದಿದ್ದಾರೆ  ಗುಮ್ಮಟ ನಗರದ ಜನತೆ. ಬಿರುಗಾಳಿಗೆ ಅಂಗಡಿಯ ತಗಡು, ಟೇಬಲ್, ಖರ್ಚಿ ಹಾರಿ ಹೋದ ಘಟನೆ ನಡೆದಿದೆ.

ವಿಜಯಪುರ ನಗರದ ಪಿ.ಜಿ.ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜು ಹಿಂಭಾಗದಲ್ಲಿ ಘಟನೆ ನಡೆದಿದೆ. ಸುಂಟರ ಗಾಳಿ ಬೀಸಿದ ವೇಗಕ್ಕೆ ಹಾರಿ ಹೋದ ಹೊಟೇಲ್, ತಗಡು, ಶೀಟಿನಿಂದ ಜನರಿಗೆ ಅಪಾರ ನಷ್ಟ ಉಂಟಾಗಿದೆ.

ಹೋಟೆಲ್ ನ ಮಾಲೀಕ ಹಾಗೂ ಗ್ರಾಹಕರು ಗಾಳಿಯ ರಭಸ ನೋಡಿ ಓಡಿ ಪರಾರಿಯಾದರು. ಸ್ಥಳೀಯ ವಿದ್ಯಾರ್ಥಿಗಳು ಸುಂಟರ ಗಾಳಿ ಆರ್ಭಟದ ದೃಶ್ಯವನ್ನು ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments