Webdunia - Bharat's app for daily news and videos

Install App

ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಬಿಟ್ ಕಾಯಿನ್ ದಂಧೆ

Webdunia
ಭಾನುವಾರ, 28 ನವೆಂಬರ್ 2021 (21:49 IST)
ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಬಿಟ್ ಕಾಯಿನ್ ದಂಧೆಯ ಆರೋಪ ಹೊತ್ತಿರುವ ಹ್ಯಾಕರ್ ಶ್ರೀಕಿ ಇನ್ನೂ ಪತ್ತೆಯಾಗಿಲ್ಲ!
ಶ್ರೀಕಿ ಎಲ್ಲಿ‌ ಮರೆಯಾಗಿದ್ದಾನೆ? ಏನು‌ ಮಾಡುತ್ತಿದ್ದಾನೆ? ಎಂಬುದು ಮಾತ್ರ ಇಂದಿಗೂ ನಿಗೂಢವಾಗಿದೆ. ಶನಿವಾರ ತನಿಖಾಧಿಕಾರಿ ಮುಂದೆ ಹಾಜರಾಗಬೇಕಿದ್ದ ಆತ, ತನಿಖೆಗೆ ಹಾಜರಾಗದೆ ತಲೆಮರಿಸಿಕೊಂಡಿದ್ದಾನೆ.
ಷರತ್ತುಬದ್ಧ ಜಾಮೀನಿನಂತೆ ಪ್ರತಿ ಶನಿವಾರ ಶ್ರೀಕಿ ತನಿಖೆಗೆ ಹಾಜರಾಗಬೇಕು. ತನಿಖೆಗೆ ಹಾಜರಾಗಲು ಸಾಧ್ಯವಿಲ್ಲದಿದ್ದರೆ ತನಿಖಾಧಿಕಾರಿಗೆ ಗೈರುಹಾಜರಿಗೆ ಕಾರಣ ತಿಳಿಸಬೇಕು. ನಿರಂತರವಾಗಿ ತನಿಖೆಗೆ ಗೈರು ಹಾಜರಾದರೆ ಮತ್ತೆ ಬಂಧಿಸುವ ಸಾಧ್ಯತೆಗಳಿವೆ. ಪೊಲೀಸರು ತನಿಖೆಗೆ ಅಸಹಕಾರ ನೀಡುತ್ತಿರುವ ಹಿನ್ನೆಲೆ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments