Webdunia - Bharat's app for daily news and videos

Install App

ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಬಿಟ್ ಕಾಯಿನ್ ದಂಧೆ

Webdunia
ಭಾನುವಾರ, 28 ನವೆಂಬರ್ 2021 (21:49 IST)
ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಬಿಟ್ ಕಾಯಿನ್ ದಂಧೆಯ ಆರೋಪ ಹೊತ್ತಿರುವ ಹ್ಯಾಕರ್ ಶ್ರೀಕಿ ಇನ್ನೂ ಪತ್ತೆಯಾಗಿಲ್ಲ!
ಶ್ರೀಕಿ ಎಲ್ಲಿ‌ ಮರೆಯಾಗಿದ್ದಾನೆ? ಏನು‌ ಮಾಡುತ್ತಿದ್ದಾನೆ? ಎಂಬುದು ಮಾತ್ರ ಇಂದಿಗೂ ನಿಗೂಢವಾಗಿದೆ. ಶನಿವಾರ ತನಿಖಾಧಿಕಾರಿ ಮುಂದೆ ಹಾಜರಾಗಬೇಕಿದ್ದ ಆತ, ತನಿಖೆಗೆ ಹಾಜರಾಗದೆ ತಲೆಮರಿಸಿಕೊಂಡಿದ್ದಾನೆ.
ಷರತ್ತುಬದ್ಧ ಜಾಮೀನಿನಂತೆ ಪ್ರತಿ ಶನಿವಾರ ಶ್ರೀಕಿ ತನಿಖೆಗೆ ಹಾಜರಾಗಬೇಕು. ತನಿಖೆಗೆ ಹಾಜರಾಗಲು ಸಾಧ್ಯವಿಲ್ಲದಿದ್ದರೆ ತನಿಖಾಧಿಕಾರಿಗೆ ಗೈರುಹಾಜರಿಗೆ ಕಾರಣ ತಿಳಿಸಬೇಕು. ನಿರಂತರವಾಗಿ ತನಿಖೆಗೆ ಗೈರು ಹಾಜರಾದರೆ ಮತ್ತೆ ಬಂಧಿಸುವ ಸಾಧ್ಯತೆಗಳಿವೆ. ಪೊಲೀಸರು ತನಿಖೆಗೆ ಅಸಹಕಾರ ನೀಡುತ್ತಿರುವ ಹಿನ್ನೆಲೆ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments