Webdunia - Bharat's app for daily news and videos

Install App

ಕಾಂಗ್ರೆಸ್ ಅಭ್ಯರ್ಥಿ ತೋರಿಸಿದ ಬಲಕ್ಕೆ ಬೆಚ್ಚಿಬಿದ್ದ ಬಿಜೆಪಿ, ಜೆಡಿಎಸ್

Webdunia
ಮಂಗಳವಾರ, 19 ನವೆಂಬರ್ 2019 (18:31 IST)
ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಬಲ ನೋಡಿರೋ ಬಿಜೆಪಿ, ಜೆಡಿಎಸ್ ಫಲಿತಾಂಶಕ್ಕೂ ಮೊದಲೇ ಬೆಚ್ಚಿಬಿದ್ದಿವೆ.

ಮಂಡ್ಯದ ಕೃಷ್ಣರಾಜಪೇಟೆ ಕ್ಷೇತ್ರದ ಉಪಸಮರದಲ್ಲಿ ಇತಿಹಾಸ ಸೃಷ್ಠಿಸಿದ್ದಾರೆ  ಕಾಂಗ್ರೆಸ್ ಅಭ್ಯರ್ಥಿ ಕೆ ಬಿ ಸಿ.

ಕಾರ್ಯಕರ್ತರು ಹಾಗೂ ಬೆಂಬಲಿಗರ ಪ್ರದರ್ಶನದಲ್ಲಿ ಪಾಸಾಗಿದೆ ಕಾಂಗ್ರೆಸ್ ಪಕ್ಷ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ.ಬಿ. ಚಂದ್ರಶೇಖರ್ ಅವರು 40 ಸಾವಿರ ಜನಸ್ತೋಮದ ಸಮ್ಮುಖದಲ್ಲಿ ಜಯಭೇರಿ
ಘೋಷಣೆ ಮುಖಾಂತರ ಹೊಸಹೊಳಲು ರಸ್ತೆಯ ಮಾರ್ಗವಾಗಿ ತಾಲೂಕು ಮಿನಿವಿಧಾನಸೌಧ ವರೆಗೆ ಕಾರ್ಯಕರ್ತರ ಪ್ರದರ್ಶನ ನಡೆಸಿದ್ರು.

ಕಾಂಗ್ರೆಸ್ ಕಾರ್ಯಕರ್ತರನ್ನು ನೋಡಿ  ಬಿ.ಜೆ.ಪಿ. ಮತ್ತು ಜೆ ಡಿ ಎಸ್ ಅಭ್ಯರ್ಥಿಗಳು ಬೆಚ್ಚಿಬೀಳೋದೊಂದೇ ಬಾಕಿ.
ಕಾಂಗ್ರೆಸ್ ಪಕ್ಷದ ನಾಯಕರಾದ  ಚಲುರಾಯಸ್ವಾಮಿ, ರಮೇಶ್ ಬಂಡಿ ಸಿದ್ದೇಗೌಡ,  ಗಂಗಾಧರ್, ಕಿಕ್ಕೇರಿ ಸುರೇಶ್, ರವೀಂದ್ರಬಾಬು ಪ್ರಕಾಶ್, ರವೀಂದ್ರ, ಕೆ ಎಲ್ ದೇವರಾಜು ಹಲವಾರು ಗಣ್ಯರು ಸಾಥ್ ನೀಡಿದ್ರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments