Webdunia - Bharat's app for daily news and videos

Install App

ಕಾಂಗ್ರೆಸ್ ಅಭ್ಯರ್ಥಿ ತೋರಿಸಿದ ಬಲಕ್ಕೆ ಬೆಚ್ಚಿಬಿದ್ದ ಬಿಜೆಪಿ, ಜೆಡಿಎಸ್

Webdunia
ಮಂಗಳವಾರ, 19 ನವೆಂಬರ್ 2019 (18:31 IST)
ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಬಲ ನೋಡಿರೋ ಬಿಜೆಪಿ, ಜೆಡಿಎಸ್ ಫಲಿತಾಂಶಕ್ಕೂ ಮೊದಲೇ ಬೆಚ್ಚಿಬಿದ್ದಿವೆ.

ಮಂಡ್ಯದ ಕೃಷ್ಣರಾಜಪೇಟೆ ಕ್ಷೇತ್ರದ ಉಪಸಮರದಲ್ಲಿ ಇತಿಹಾಸ ಸೃಷ್ಠಿಸಿದ್ದಾರೆ  ಕಾಂಗ್ರೆಸ್ ಅಭ್ಯರ್ಥಿ ಕೆ ಬಿ ಸಿ.

ಕಾರ್ಯಕರ್ತರು ಹಾಗೂ ಬೆಂಬಲಿಗರ ಪ್ರದರ್ಶನದಲ್ಲಿ ಪಾಸಾಗಿದೆ ಕಾಂಗ್ರೆಸ್ ಪಕ್ಷ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ.ಬಿ. ಚಂದ್ರಶೇಖರ್ ಅವರು 40 ಸಾವಿರ ಜನಸ್ತೋಮದ ಸಮ್ಮುಖದಲ್ಲಿ ಜಯಭೇರಿ
ಘೋಷಣೆ ಮುಖಾಂತರ ಹೊಸಹೊಳಲು ರಸ್ತೆಯ ಮಾರ್ಗವಾಗಿ ತಾಲೂಕು ಮಿನಿವಿಧಾನಸೌಧ ವರೆಗೆ ಕಾರ್ಯಕರ್ತರ ಪ್ರದರ್ಶನ ನಡೆಸಿದ್ರು.

ಕಾಂಗ್ರೆಸ್ ಕಾರ್ಯಕರ್ತರನ್ನು ನೋಡಿ  ಬಿ.ಜೆ.ಪಿ. ಮತ್ತು ಜೆ ಡಿ ಎಸ್ ಅಭ್ಯರ್ಥಿಗಳು ಬೆಚ್ಚಿಬೀಳೋದೊಂದೇ ಬಾಕಿ.
ಕಾಂಗ್ರೆಸ್ ಪಕ್ಷದ ನಾಯಕರಾದ  ಚಲುರಾಯಸ್ವಾಮಿ, ರಮೇಶ್ ಬಂಡಿ ಸಿದ್ದೇಗೌಡ,  ಗಂಗಾಧರ್, ಕಿಕ್ಕೇರಿ ಸುರೇಶ್, ರವೀಂದ್ರಬಾಬು ಪ್ರಕಾಶ್, ರವೀಂದ್ರ, ಕೆ ಎಲ್ ದೇವರಾಜು ಹಲವಾರು ಗಣ್ಯರು ಸಾಥ್ ನೀಡಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments