Select Your Language

Notifications

webdunia
webdunia
webdunia
webdunia

ಅತೃಪ್ತರ ಸೇರ್ಪಡೆಗೂ ಮುನ್ನ ಬಿಜೆಪಿಗೆ ಎದುರಾಗಿದೆ ಸಂಕಷ್ಟ

ಅತೃಪ್ತರ ಸೇರ್ಪಡೆಗೂ ಮುನ್ನ ಬಿಜೆಪಿಗೆ ಎದುರಾಗಿದೆ ಸಂಕಷ್ಟ
ಬೆಂಗಳೂರು , ಗುರುವಾರ, 11 ಜುಲೈ 2019 (10:34 IST)
ಬೆಂಗಳೂರು : ಅತೃಪ್ತರನ್ನು ಸೇರ್ಪಡೆ ಮಾಡಿಕೊಂಡು ಸರ್ಕಾರ ರಚನೆ ಮಾಡಬೇಕೆಂದುಕೊಂಡಿದ್ದ ಬಿಜೆಪಿಗೆ ಅತೃಪ್ತರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುವ ಮುನ್ನವೇ ವಿಘ್ನವೊಂದು ಎದುರಾಗಿದೆ.



ಅತೃಪ್ತ ಶಾಸಕ ಗೋಪಾಲಯ್ಯರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಲು ತೀವ್ರ ವಿರೋಧ ವ್ಯಕ್ತವಾಗಿದೆ. ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಈ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

 

ಬಿಬಿಎಂಪಿ ಮಾಜಿ ಮೇಯರ್ ಎಸ್. ಹರೀಶ್ ನೇತೃತ್ವದಲ್ಲಿ ಸುಮಾರು 50ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಆಗಮಿಸಿ ಭೇಟಿ ಮಾಡಿ ಬಿಜೆಪಿಗೆ ಗೋಪಾಲಯ್ಯ ಸೇರ್ಪಡೆ ಬೇಡ ಎಂದು ಹೇಳಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ನಾನು ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ನಲ್ಲಿಯೇ ಇದ್ದೇನೆ- ಎಸ್.ಟಿ.ಸೋಮಶೇಖರ್