Webdunia - Bharat's app for daily news and videos

Install App

ಅಂಡಮಾನ್ ಗೆ ಮುಖಂಡರು ಹೋಗಿರೋದು ನಿಜ ಎಂದ ಬಿಜೆಪಿ ಪ್ರಧಾನ ಕಾರ್ಯದರ್ಶಿ

Webdunia
ಸೋಮವಾರ, 20 ಮೇ 2019 (14:56 IST)
ಬಿಜೆಪಿ ರಾಷ್ಟ್ರೀಯ ಸಹ ಸಂಘಟನೆಯ ಕಾರ್ಯದರ್ಶಿ ಬಿ.ಎಲ್ ಸಂತೋಷ್, ಬಿಜೆಪಿ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಲಾಬಿ ಮಾಡಲು ತಮ್ಮ‌ಅಪ್ತರಾದವರನ್ನು ಅಂಡಮಾನ್ ನಿಕೋಬಾರ್ ಗೆ ಕರೆದುಕೊಂಡು ಹೋಗಿದ್ದಾರೆ. ಅವರು ಅಂಡಮಾನ್ ಗೆ ಹೋಗಿರೋದು ನಿಜ ಅಂತ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಎಂಎಲ್ಸಿ ಎನ್.ರವಿಕುಮಾರ್ ಹೇಳಿದ್ದಾರೆ.

ಸಂಸದ ನಳಿನಕುಮಾರ್ ಕಟಿಲ್, ನಿರ್ಮಲಕುಮಾರ ಸುರಾಣಾ, ಬಾನುಪ್ರಕಾಶ್, ಸಿ.ಟಿ ರವಿ ಸೇರಿದಂತೆ ಹಲವು ಜಿಲ್ಲೆಗಳ ಸಂಘಟನೆಯ ಕಾರ್ಯದರ್ಶಿಗಳನ್ನು ಸುಮಾರು 40 ಜನ ಮುಖ್ಯಸ್ಥರೊಂದಿಗೆ ಅಂಡ್ ಮಾನ್ ನಿಕೊಬಾರ್ ದ್ವೀಪದ ಹ್ಯಾವ್ ಲ್ಯಾಕ್ ಐಲ್ಯಾಂಡ್ ನಲ್ಲಿ  ಬಿ.ಎಲ್.ಸಂತೋಷ್ ಇದ್ದಾರೆ ಎನ್ನಲಾಗಿದೆ.

ಅಂಡಮಾನ್ ನಿಕೋಬಾರ್ ಗೆ ಬಿಜೆಪಿ ಪ್ರಮುಖರು ತೆರಳಿರುವುದನ್ನು ಖಚಿತ ಪಡಿಸಿದ್ದಾರೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್. ತಮಿಳುನಾಡು, ಕೇರಳ ರಾಜ್ಯಗಳ ಚುನಾವಣಾ ವಿಶ್ಲೇಷಣೆಗಾಗಿ ಬಿ.ಎಲ್ ಸಂತೋಷ್ ಅವರು ಅಂಡಮಾನ್ ನಲ್ಲಿ ವಿಶೇಷ ಬೈಟೆಕ್ ಕರೆದಿದ್ದಾರೆ.

ಕರ್ನಾಟಕದ ಹೊರಗೆ ಚುನಾವಣಾ ಕಾರ್ಯಗಳಲ್ಲಿ ಭಾಗಿಯಾಗಿದ್ದ ಬಿಜೆಪಿ ಪ್ರಮುಖರು ಬೈಠಕ್ ನಲ್ಲಿ ಭಾಗಿಗುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೂ ಇದಕ್ಕೂ ಸಂಬಂಧವಿಲ್ಲ ಅಂತ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಮುಂದಿನ ಸುದ್ದಿ
Show comments