Webdunia - Bharat's app for daily news and videos

Install App

ಉಪಚುನಾವಣೆಯಲ್ಲಿ ಬಿಜೆಪಿ ನೈತಿಕವಾಗಿ ಗೆದ್ದಿದೆ ಎಂದ ಶಾಸಕ

Webdunia
ಮಂಗಳವಾರ, 6 ನವೆಂಬರ್ 2018 (16:22 IST)
ಪಂಚ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಹಿನ್ನೆಲೆ ಬಿಜೆಪಿ ಪಕ್ಷ ನೈತಿಕವಾಗಿ ಗೆದ್ದಿದೆ ಎಂದು ಬಿಜೆಪಿ ಶಾಸಕ ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಶಾಸಕ ಸಿ.ಟಿ.ರವಿ ಹೇಳಿಕೆ ನೀಡಿದ್ದು, ಮೈತ್ರಿ ಕೂಟದ ವಿರುದ್ಧ ಬಿಜೆಪಿ ಚುನಾವಣೆ ಎದುರಿಸಿದ್ದು ನಮಗೆ ಪಾಠವಾಗಿದೆ. ಅಧಿಕಾರ, ಹಣದ ನಡುವೆ ಬಿಜೆಪಿ ಪಕ್ಷ ಪಂಚ ಕ್ಷೇತ್ರಗಳಲ್ಲಿ ತನ್ನ ಸಾಮರ್ಥ್ಯವನ್ನು ತೋರಿಸಿದೆ.

ನೈತಿಕವಾಗಿ ಬಿಜೆಪಿ ಗೆದ್ದರೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೋರಾಟಕ್ಕೆ ಇದು ಪ್ರೇರಣೆಯಾಗಿದೆ ಎಂದಿದ್ದಾರೆ.
ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿ ಚುನಾವಣೆ ಕಣದಿಂದ ಹಿಂದೆ ಹೋಗುವ ಮೂಲಕ ಬಿಜೆಪಿಗೆ ಅಭ್ಯರ್ಥಿ ಚಂದ್ರಶೇಖರ್ ಅವಮಾನ ಮಾಡಿದ್ದರು.

ಇದರ ನಡುವೆಯೂ ರಾಮನಗರದಲ್ಲಿ ಬಿಜೆಪಿ ತನ್ನ ಶಕ್ತಿ ಪ್ರದರ್ಶನ ಮಾಡಿದೆ. ಉಪ ಚುನಾವಣೆಯ ಫಲಿತಾಂಶ ಮುಂಬರುವ  ಯಾವುದೇ ಚುನಾವಣೆಗೆ ದಿಕ್ಸೂಚಿ ಅಲ್ಲ. ಪಕ್ಷ ಸಂಘಟನ್ಮಾತಕವಾಗಿ ಬೆಳೆಯುಲು ಇದು ವೇದಿಕೆಯಾಗಿದೆ.

ಪಕ್ಷದ ಸಿದ್ದಾಂತ ಹೊಂದಿದವರಿಗೆ ಟಿಕೆಟ್ ನೀಡುವುದು ನಮಗೆ ಒಂದು ಪಾಠ ಅನ್ನೋದನ್ನ ಈ ಚುನಾವಣೆ ಕಲಿಸಿದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments