ಬಿಜೆಪಿಯಿಂದ ಸರ್ವಾಧಿಕಾರಿ ಆಡಳಿತ ಎಂದ ಖರ್ಗೆ

Webdunia
ಶುಕ್ರವಾರ, 9 ನವೆಂಬರ್ 2018 (19:22 IST)
ಕೇಂದ್ರದಲ್ಲಿ ಬಿಜೆಪಿ ಸರ್ವಾಧಿಕಾರದ ಆಡಳಿತ ನಡೆಸುತ್ತಿದೆ ಎಂದು ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಸಂಸದ ಮಲ್ಲಿಕಾರ್ಜುನ ಖರ್ಗೆ ಆರೋಪ ಮುಂದುವರಿಸಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯವೈಖರಿಗೆ ಬಡಜನರು, ಜನಸಾಮಾನ್ಯರು ಬೇಸತ್ತಿದ್ದಾರೆ.

ಕೇಂದ್ರದಲ್ಲಿರುವ ಸರ್ಕಾರ ಬದಲಾವಣೆಗಾಗಿ ಜನತೆ ಕಾಯುತ್ತಿದ್ದಾರೆ ಎಂದು ಹೇಳಿದರು. ದೇಶದಲ್ಲಿ ಬಿಜೆಪಿಯೇತರ ಮಹಾಮೈತ್ರಿ ವಿವಿಧ ಪಕ್ಷಗಳು ಒಂದಾಗಿವೆ. ಮಹಾಮೈತ್ರಿಗೆ  ದೇಶದೆಲ್ಲೆಡೆ  ಜನರು  ವ್ಯಾಪಕ ಬೆಂಬಲ ವ್ಯಕ್ತ ಪಡಿಸುತ್ತಿದ್ದಾರೆ ಎಂದು ಖರ್ಗೆ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments