Webdunia - Bharat's app for daily news and videos

Install App

ಬಿಜೆಪಿಯದ್ದು ಪೇಶೆಂಟ್ ಇಲ್ಲದ ಕಮಲ ನರ್ಸಿಂಗ್ ಹೋಂ

Webdunia
ಸೋಮವಾರ, 13 ಮೇ 2019 (13:41 IST)
ಬಿಜೆಪಿಯವರು ಡೋಂಗಿ ರಾಜಕಾರಣ ಮಾಡ್ತಿದ್ದಾರೆ. ಹೊಸದಾಗಿ ಕಮಲ ನರ್ಸಿಂಗ್ ಬೇರೆ ಮಾಡಿದ್ದಾರೆ. ಆದರೂ ನರ್ಸಿಂಗ್ ಹೋಂಗೆ ಪೇಶೆಂಟ್ ಹೋಗ್ತಿಲ್ಲ ಅಂತ ಜೆಡಿಎಸ್ ವ್ಯಂಗ್ಯವಾಡಿದೆ.

ವಿಧಾನ ಪರಿಷತ್ ಸದಸ್ಯ ಸರವಣ ಹೇಳಿಕೆ ನೀಡಿದ್ದು, ಬಿಜೆಪಿ ಆಪರೇಷನ್ ಕಮಲಕ್ಕೆ ಲೇವಡಿ ಮಾಡಿದ್ದಾರೆ.

ನಮ್ಮ ಪಕ್ಷದಲ್ಲಿ ಸಣ್ಣ ಪುಟ್ಟ ಸಮಸ್ಯೆಯಿದೆ ನಿಜ. ವಿಶ್ವನಾಥ್, ಸಿದ್ದರಾಮಯ್ಯ ಮಾತು ನಾನು ಕೇಳಿದ್ದೇನೆ. ಇದನ್ನ ನಮ್ಮ ಹಿರಿಯರು ಕೂತು ಬಗೆಹರಿಸುತ್ತಾರೆ. ಇದಕ್ಕೆ ಬಿಜೆಪಿಯವರು ಗೆದ್ದು ಬೀಗ ಬೇಕಿಲ್ಲ ಎಂದು ಟಾಂಗ್ ನೀಡಿದ್ರು.

ಯಡಿಯೂರಪ್ಪ ಜ್ಯೋತಿಷ್ಯ ಕೇಂದ್ರ ನಡೆಸ್ತಿದ್ದಾರೆ. ಅವರ ಜ್ಯೋತಿಷ್ಯ ಕೇಳೋಕೆ ಯಾರು ಹೋಗ್ತಿಲ್ಲ. ಅದಕ್ಕೆ ಹತಾಶ ರಾಗಿ ಇಂತ ಹೇಳಿಕೆ ನೀಡ್ತಿದ್ದಾರೆ. ಗಣೇಶ, ದಸರಾ, ದೀಪಾವಳಿಗೂ ಯಡಿಯೂರಪ್ಪ ಭವಿಷ್ಯ ನುಡಿದಿದ್ದರು. ಹೊಸದಾಗಿಯೇನು ಅವರು ಜ್ಯೋತಿಷ್ಯ ಹೇಳಿಲ್ಲ.

ಬಿಜೆಪಿಯವರು ಡೋಂಗಿ ರಾಜಕಾರಣ ಮಾಡ್ತಿದ್ದಾರೆ. ಹೊಸದಾಗಿ ಕಮಲ ನರ್ಸಿಂಗ್ ಬೇರೆ ಮಾಡಿದ್ದಾರೆ.
ಆದರೂ ನರ್ಸಿಂಗ್ ಹೋಂಗೆ ಪೇಶೆಂಟ್ ಹೋಗ್ತಿಲ್ಲ. ಕಮಲ ಆಪರೇಷನ್ ಕೂಡ ನಡೆಯಲ್ಲ.

ಅವರು ನರ್ಸಿಂಗ್ ಹೋಂ ಮಾಡಿ ಕುಳಿತಿದ್ದಾರೆ. 20 ಪೇಶೆಂಟ್ ಬರ್ತಾರೆ ಅಂತ ಕಾಯ್ತಿದ್ದಾರೆ. ಆದ್ರೆ ಜಾಧವ್ ಅಂತ ಪೇಶೆಂಟ್ ಮಾತ್ರ ಹೋಗಿದ್ದಾರೆ. ಬೇರೆ ಇನ್ಯಾವ ಪೇಶೆಂಟ್ ಕೂಡ ಹೋಗಲ್ಲ ಅಂತ ಬಿಜೆಪಿ ವಿರುದ್ಧ ಶರವಣ ವ್ಯಂಗ್ಯವಾಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments