Select Your Language

Notifications

webdunia
webdunia
webdunia
webdunia

ಬಿಜೆಪಿಯಿಂದ ಬೈ ಎಲೆಕ್ಷನ್ ನಲ್ಲಿ ಸ್ಪರ್ಧಿಸುವೆ ಎಂದ ಜಾರಕಿಹೊಳಿ

ಬಿಜೆಪಿಯಿಂದ ಬೈ ಎಲೆಕ್ಷನ್ ನಲ್ಲಿ ಸ್ಪರ್ಧಿಸುವೆ ಎಂದ ಜಾರಕಿಹೊಳಿ
ನವದೆಹಲಿ , ಬುಧವಾರ, 13 ನವೆಂಬರ್ 2019 (13:59 IST)

ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡೋದಾಗಿ ಸ್ಪಷ್ಟಪಡಿಸಿದ್ದಾರೆ.
 

ಅನರ್ಹ ಶಾಸಕರ ಕುರಿತು ಸುಪ್ರೀಂ ಕೋರ್ಟ್ ತೀರ್ಪು ಬಂದ ಬಳಿಕ ಖುಷ್ ಆಗಿದ್ದಾರೆ ಅನರ್ಹ ಶಾಸಕರು. ಹೀಗಾಗಿ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡೋ ಕುರಿತು ಬಹಿರಂಗವಾಗಿ ಸ್ಪಷ್ಟನೆ ನೀಡಿದ್ದಾರೆ.

ಕೋರ್ಟ್ ನೀಡಿರುವ ಆದೇಶವನ್ನು ಗೌರವಿಸುವೆ ಎಂದಿರೋ ರಮೇಶ್ ಜಾರಕಿಹೊಳಿ, ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿಯಿಂದ ಉಪಚುನಾವಣೆ ಎದುರಿಸುವೆ ಅಂತ ಹೇಳಿದ್ದಾರೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಜಾರಕಿಹೊಳಿ, ಕುಮಠಳ್ಳಿ ಬೆಂಬಲಿಗರು ಹೀಗೆ ಮಾಡೋದಾ?