ಬಿಜೆಪಿಯಿಂದ ಬೈ ಎಲೆಕ್ಷನ್ ನಲ್ಲಿ ಸ್ಪರ್ಧಿಸುವೆ ಎಂದ ಜಾರಕಿಹೊಳಿ

Webdunia
ಬುಧವಾರ, 13 ನವೆಂಬರ್ 2019 (13:59 IST)

ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡೋದಾಗಿ ಸ್ಪಷ್ಟಪಡಿಸಿದ್ದಾರೆ.
 

ಅನರ್ಹ ಶಾಸಕರ ಕುರಿತು ಸುಪ್ರೀಂ ಕೋರ್ಟ್ ತೀರ್ಪು ಬಂದ ಬಳಿಕ ಖುಷ್ ಆಗಿದ್ದಾರೆ ಅನರ್ಹ ಶಾಸಕರು. ಹೀಗಾಗಿ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡೋ ಕುರಿತು ಬಹಿರಂಗವಾಗಿ ಸ್ಪಷ್ಟನೆ ನೀಡಿದ್ದಾರೆ.

ಕೋರ್ಟ್ ನೀಡಿರುವ ಆದೇಶವನ್ನು ಗೌರವಿಸುವೆ ಎಂದಿರೋ ರಮೇಶ್ ಜಾರಕಿಹೊಳಿ, ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿಯಿಂದ ಉಪಚುನಾವಣೆ ಎದುರಿಸುವೆ ಅಂತ ಹೇಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಬಿ ರಾಮ್ ಜಿ ಯೋಜನೆಗೆ ಆಂಧ್ರಪ್ರದೇಶಕ್ಕೂ ಆತಂಕ: ಸಿದ್ದರಾಮಯ್ಯ ಬಾಂಬ್ ಗೆ ಅಲ್ಲಾಡುತ್ತಾ ಎನ್ ಡಿಎ

ಇಷ್ಟು ಪುಟ್ಟ ಬಾಲಕಿ.. ಸಿಗರೇಟು ಸೇದುತ್ತಿದ್ದಾಳೆ ನೋಡಿ Video

ಪಿಎಂ ಸ್ವನಿಧಿ ಕ್ರೆಡಿಟ್ ಕಾರ್ಡ್ ಬಿಡುಗಡೆ: ಮೋದಿ ಸರ್ಕಾರದಿಂದ ಬಡವರಿಗೆ ಗಿಫ್ಟ್

Karnataka Weather: ವಾರಂತ್ಯದಲ್ಲಿ ಈ ಜಿಲ್ಲೆಗಳಿಗೆ ಮಳೆ ಸೂಚನೆ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments