Webdunia - Bharat's app for daily news and videos

Install App

ಬಿಜೆಪಿಯವರು ಯೋಧರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ- ಸಿಎಂ ಕುಮಾರಸ್ವಾಮಿ ಆರೋಪ

Webdunia
ಶುಕ್ರವಾರ, 1 ಮಾರ್ಚ್ 2019 (06:42 IST)
ಮಡಿಕೇರಿ : ಲೋಕಸಭಾ ಚುನಾವಣೆಗೆ ಬಿಜೆಪಿಯವರು ಸಿದ್ಧವಾಗುತ್ತಿದ್ದು, ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿಟ್ಟಿನಲ್ಲಿ ಯೋಧರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಸೋಮವಾರಪೇಟೆ ತಾಲೂಕಿನ ಹಾರಂಗಿಯಲ್ಲಿ ಮಾತನಾಡಿದ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಹೇಳಿಕೆ ಗಮನಿಸಿದಾಗ ಆ ಪಕ್ಷದ ಭಾವನೆಗಳು ಏನು ಎನ್ನುವುದನ್ನು ಜನರು ಅರ್ಥ ಮಾಡಿಕೊಂಡಿದ್ದಾರೆ. ಲೋಕಸಭಾ ಚುನಾವಣೆಗೆ ಬಿಜೆಪಿಯವರು ಸಿದ್ಧವಾಗುತ್ತಿದ್ದು, ಹೆಚ್ಚು ಸ್ಥಾಗಳನ್ನು ಗೆಲ್ಲುವ ನಿಟ್ಟಿನಲ್ಲಿ ಯೋಧರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಅವರಿಗೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಕಿಡಿಕಾರಿದ್ದಾರೆ.

 

ಬಿಜೆಪಿಗೆ ಅಧಿಕಾರ ದಾಹವಿದೆ. ಅವರ ನಡವಳಿಕೆಯ ಬಗ್ಗೆ ಜನರು ತಿಳುವಳಿಕೆ ಹೊಂದಿದ್ದಾರೆ. ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಘಟನೆಗಳಲ್ಲಿ ಭಾರೀ ಅನಾಹುತಗಳು ಸಂಭವಿಸಿವೆ. ಅವುಗಳಿಗೆ ಸಂಬಂಧಿಸಿದ ವಾಸ್ತವವನ್ನು ಜನರ ಮುಂದೆ ತೆರೆದಿಡದೇ ಘಟನೆಗಳನ್ನು ವಿಜ್ರಂಭಿಸಲಾಗುತ್ತಿದೆ. ಇದರಿಂದ ದೇಶಕ್ಕೆ ಹಾಗೂ ಪ್ರಜೆಗಳಿಗೆ ಯಾವುದೇ ಲಾಭವಿಲ್ಲ ಎಂದು ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments