Select Your Language

Notifications

webdunia
webdunia
webdunia
webdunia

ಬಿಜೆಪಿಯವರು ಕೌರವರು, ನಾವು ಪಾಂಡವರು– ಸಿದ್ದರಾಮಯ್ಯ

ಬಿಜೆಪಿಯವರು ಕೌರವರು, ನಾವು ಪಾಂಡವರು– ಸಿದ್ದರಾಮಯ್ಯ
ಬೆಂಗಳೂರು , ಮಂಗಳವಾರ, 16 ಜನವರಿ 2018 (19:31 IST)
ಚುನಾವಣೆಯ ಯುದ್ಧದಲ್ಲಿ ಬಿಜೆಪಿಯವರು ಕೌರವರು, ನಾವು ಪಾಂಡವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚುನಾವಣೆ ಯುದ್ಧದಂತಿದ್ದು, ಸರಿಯಾದ ಮಾರ್ಗದಲ್ಲಿ ನಡೆಯುತ್ತಿರುವ ಪಾಂಡವರಾಗಿದ್ದಾವೆ.  ತಪ್ಪು ಮಾರ್ಗದಲ್ಲಿ ನಡೆಯುತ್ತಿರುವ ಬಿಜೆಪಿಯವರು ಕೌರವರು ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಹಜ್ ಯಾತ್ರೆಗೆ ಸಹಾಯಧನ ರದ್ದುಪಡಿಸಿದ ಕೇಂದ್ರ