Webdunia - Bharat's app for daily news and videos

Install App

ಟಿಪ್ಪು ದೇಶಭಕ್ತ ಅನ್ನೋದು ಬಿಜೆಪಿಗರಿಗೆ ತಡವಾಗಿ ಅರಿವಾಗಿದೆ: ಸಚಿವ ಅಂಜನೇಯ

Webdunia
ಶನಿವಾರ, 11 ನವೆಂಬರ್ 2017 (18:18 IST)
ಟಿಪ್ಪು ದೇಶಭಕ್ತ ಅನ್ನೋದು ಬಿಜೆಪಿಗರಿಗೆ ತಡವಾಗಿ ಅರಿವಾಗಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಎಚ್. ಅಂಜನೇಯ ಹೇಳಿದ್ದಾರೆ.
ಒನಕೆ ಓಬವ್ವ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಕೊನೆಗೂ ಬಿಜೆಪಿ ನಾಯಕರಿಗೆ ಟಿಪ್ಪು ಸುಲ್ತಾನ್ ದೇಶಭಕ್ತ ಎನ್ನುವುದು ಅರಿವಾಗಿರುವುದು ಸಂತಸದ ಸಂಗತಿ ಎಂದರು.
 
ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯಲ್ಲಿ ಭಾಗಿಯಾದ ಬಿಜೆಪಿ ಶಾಸಕ ಆನಂದ್ ಸಿಂಗ್ ಸೇರಿದಂತೆ ಇತರ ನಾಯಕರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು ನಂಬಿ ಬರುವುದಾದರೇ ಅವರಿಗೆ ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ ಎಂದು ಆಹ್ವಾನ ನೀಡಿದ್ದಾರೆ.
 
ನಾವು ಯಾವುದೇ ಜಯಂತಿಯ ವಿರೋಧಿಯಲ್ಲ. ಪ್ರತಿಯೊಬ್ಬ ಮಹಾನ್ ಸಾಧಕರ ಜಯಂತಿಯಲ್ಲಿ ಪಾಲ್ಗೊಳ್ಳುತ್ತೇವೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಅಂಜನೇಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಧರ್ಮಸ್ಥಳದಲ್ಲಿ ಇಂದು ಯಾವ ಪಾಯಿಂಟ್ ನಲ್ಲಿ ಎಸ್ಐಟಿ ಶೋಧ ನಡೆಸಲಿದೆ

ಡೊನಾಲ್ಡ್ ಟ್ರಂಪ್ ದುಬಾರಿ ಸುಂಕ ಇಂದಿನಿಂದ ಜಾರಿಗೆ: ಭಾರತದ ಯಾವ ಉದ್ಯಮಗಳಿಗೆ ಹೊಡೆತ

ಮತಗಳವಿನ ಬಗ್ಗೆ ಆಘಾತಕಾರಿ ವರದಿಗಳು ಬಹಿರಂಗಗೊಳ್ಳಲಿವೆ: ಕೆ ಸಿ ವೇಣುಗೋಪಾಲ್

ಮುಂದಿನ ಸುದ್ದಿ
Show comments