Webdunia - Bharat's app for daily news and videos

Install App

ಮಧ್ಯಂತರ ಚುನಾವಣೆಗೆ ಬಿಜೆಪಿ ಸಿದ್ಧವಿಲ್ಲ

Webdunia
ಶುಕ್ರವಾರ, 28 ಜೂನ್ 2019 (18:37 IST)
ರಾಜ್ಯದಲ್ಲಿ ಮಧ್ಯಂತರ ಚುನಾವಣೆಗೆ ಬಿಜೆಪಿ ಸಿದ್ಧವಿಲ್ಲ. ಹೀಗಂತ ಬಿಜೆಪಿ ಹಿರಿಯ ನಾಯಕ ಹೇಳಿಕೆ ನೀಡಿದ್ದಾರೆ.

ಡಿಸಿಎಂ ಪರಮೇಶ್ವರ್ ಜೀರೋ ಟ್ರಾಫಿಕ್ ವಿಚಾರಕ್ಕೆ ಸಂಬಂಧಿಸಿದಂತೆ ದಾವಣಗೆರೆಯಲ್ಲಿ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಹೇಳಿಕೆ ನೀಡಿದ್ದಾರೆ.

ಜೀರೋ ಟ್ರಾಫಿಕ್ ನಿಂದ ಹತ್ತು ಸಾವಿರ ಮತ ಕಡಿಮೆಯಾಗುತ್ತಿದೆ. ಇದು ಮಾಜಿ ಶಾಸಕ ಕೆ. ಎನ್. ರಾಜಣ್ಣ ಹೇಳಿರುವ ಮಾತು. ಅವರೇ ಹೇಳಿದ ಮೇಲೆ ನಾನು ಯಾವ ಪ್ರತಿಕ್ರಿಯೆ ನೀಡಲ್ಲ ಎಂದರು.

ಬಿಜೆಪಿ ಮಧ್ಯಂತರ ಚುನಾವಣೆಗೆ ಸಿದ್ಧವಿಲ್ಲ. ಒಂದು ವೇಳೆ ಚುನಾವಣೆ ನಡೆದರೆ 150 ಸ್ಥಾನಗಳಲ್ಲಿ ನಾವು ಗೆಲ್ಲುತ್ತೇವೆ.  
ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರ ಕಚ್ಚಾಟದಲ್ಲಿ ಮುಳುಗಿವೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎಂದರು.  
ನಾವು ಕೆಲಸ ಮಾಡ್ತೇವೆ, ಬಿಜೆಪಿಗೆ ವೋಟ್ ಹಾಕ್ತೀರಾ ಅಂತ ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಹತಾಶೆಯಿಂದ ಹೇಳುತ್ತಿದ್ದಾರೆ.  

ಅಹಿಂದ ಸಮಾವೇಶ ಮಾಡಲು ಸಿದ್ದರಾಮಯ್ಯ ಹೊರಟಿದ್ದಾರೆ. ಮಧ್ಯಂತರ ಚುನಾವಣೆ ಬರುತ್ತೆ ಅಂತಾ ದೇವೇಗೌಡರು ಹೇಳ್ತಾರೆ. ಸಮನ್ವಯದ ಕೊರತೆ ಇದೆ ಎಂಬುದಕ್ಕೆ ಇದಕ್ಕಿಂತ ನಿದರ್ಶನ ಬೇಕೇ? ಎಂದು ಕೇಳಿದ್ರು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಕಿಯ ಜ್ವಾಲೆ ತನ್ನನ್ನು ಸುಡುತ್ತಿದ್ದರು ತನ್ನ ಪ್ರಾಣವನ್ನು ಲೆಕ್ಕಿಸದೆ ಸಾಕು ನಾಯಿಗಳನ್ನು ರಕ್ಷಿಸಿದ ಯುವತಿ ನಡೆಗೆ ಭಾರೀ ಮೆಚ್ಚುಗೆ, Video

ಬಿ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

Video, ₹200 ಮೀನಿನ ಖಾದ್ಯಕ್ಕೆ ₹200ಬಿಲ್‌: ಗ್ರಾಹಕರು, ಹೊಟೇಲ್ ಸಿಬ್ಬಂದಿ ನಡುವೆ ನಡೆದ ಫೈಟಿಂಗ್ ನೋಡಿದ್ರೆ, ಅಚ್ಚರಿ

ಬೆಂಗಳೂರು: ಅಂಗನವಾಡಿಯಿಂದ ವಾಪಾಸ್ಸಾಗುತ್ತಿದ್ದ ಮಗುವನ್ನು ಬೀದಿನಾಯಿಗಳು ಹೇಗೇ ಎಳೆದಾಡಿತು ನೋಡಿ, Video

ಪಂಜಾಬ್ ಚುನಾವಣೆ: ಇಂದಿರಾ ಹತ್ಯೆ ಪ್ರಕರಣದ ಅಪರಾಧಿ ಪುತ್ರನಿಗೆ ಸಿಕ್ತು ಟಿಕೆಟ್‌

ಮುಂದಿನ ಸುದ್ದಿ
Show comments