Webdunia - Bharat's app for daily news and videos

Install App

ಕಲ್ಪತರು ನಾಡಲ್ಲಿ ಬಿಜೆಪಿ ಟಿಕೆಟ್ ಗಾಗಿ ಭಾರಿ ಲಾಬಿ

Webdunia
ಗುರುವಾರ, 14 ಮಾರ್ಚ್ 2019 (13:09 IST)
ಕಲ್ಪತರು ನಾಡಲ್ಲಿ ಬಿಜೆಪಿ ಟಿಕೆಟ್ ಗಾಗಿ ಭಾರಿ ಲಾಬಿ ಶುರುವಾಗಿದೆ.

ದೆಹಲಿ ನಾಯಕರ ಮನೆ ಬಾಗಿಲು ಬಡಿಯುತ್ತಿರುವ ಮತ್ತೊರ್ವ ಟಿಕೆಟ್ ಆಕಾಂಕ್ಷಿ ಗಮನ ಸೆಳೆದಿದ್ದಾರೆ. ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಅವಿನಾಶ್ ರೈ ಕನ್ನಾ ಸೇರಿ ಹಲವರ ಭೇಟಿ ಮಾಡಲಾಗಿದೆ. ತಿಪಟೂರು ಶಾಂತಕುಮಾರ್ ರಿಂದ ಟಿಕೆಟ್ ಪಡೆಯಲು ಕಸರತ್ತು ಆರಂಭಗೊಂಡಿದೆ.

ದೆಹಲಿ ಮಟ್ಟದಲ್ಲಿ ಟಿಕೆಟ್ ಲಾಬಿಗಿಳಿದ ಶಾಂತಕುಮಾರ್, ತಮ್ಮದೇ ಸ್ಟೈಲ್ ನಲ್ಲಿ ಟಿಕೆಟ್ ಪಡೆಯಲು ಯತ್ನ ಮುಂದುವರಿಸಿದ್ದಾರೆ.
ದೆಹಲಿ ನಾಯಕರ ಭೇಟಿಯ ಫೋಟೊ ಹರಿಬಿಟ್ಟ ಶಾಂತಕುಮಾರ್ ರಾಜಕೀಯ ಚರ್ಚೆಗೆ ಕಾರಣವಾಗಿದ್ದಾರೆ.

ಮಾಜಿ ಸಂಸದ ಜಿ.ಎಸ್ ಬಸವರಾಜ್ ಗೆ ಟಕ್ಕರ್ ನೀಡಲು ಮುಂದಾದ ಟಿಕೆಟ್ ಆಕಾಂಕ್ಷಿ ಇವರಾಗಿದ್ದಾರೆ. ತೀವ್ರ ಕುತೂಹಲ ಕೆರಳಿಸಿದ ಶಾಂತಕುಮಾರ್ ನಡೆ ಬಿಜೆಪಿ ವಲಯದಲ್ಲಿ ಗುಸು ಗುಸು ಚರ್ಚೆಗೆ ಕಾರಣವಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments