Webdunia - Bharat's app for daily news and videos

Install App

ಕಲ್ಪತರು ನಾಡಲ್ಲಿ ಬಿಜೆಪಿ ಟಿಕೆಟ್ ಗಾಗಿ ಭಾರಿ ಲಾಬಿ

Webdunia
ಗುರುವಾರ, 14 ಮಾರ್ಚ್ 2019 (13:09 IST)
ಕಲ್ಪತರು ನಾಡಲ್ಲಿ ಬಿಜೆಪಿ ಟಿಕೆಟ್ ಗಾಗಿ ಭಾರಿ ಲಾಬಿ ಶುರುವಾಗಿದೆ.

ದೆಹಲಿ ನಾಯಕರ ಮನೆ ಬಾಗಿಲು ಬಡಿಯುತ್ತಿರುವ ಮತ್ತೊರ್ವ ಟಿಕೆಟ್ ಆಕಾಂಕ್ಷಿ ಗಮನ ಸೆಳೆದಿದ್ದಾರೆ. ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಅವಿನಾಶ್ ರೈ ಕನ್ನಾ ಸೇರಿ ಹಲವರ ಭೇಟಿ ಮಾಡಲಾಗಿದೆ. ತಿಪಟೂರು ಶಾಂತಕುಮಾರ್ ರಿಂದ ಟಿಕೆಟ್ ಪಡೆಯಲು ಕಸರತ್ತು ಆರಂಭಗೊಂಡಿದೆ.

ದೆಹಲಿ ಮಟ್ಟದಲ್ಲಿ ಟಿಕೆಟ್ ಲಾಬಿಗಿಳಿದ ಶಾಂತಕುಮಾರ್, ತಮ್ಮದೇ ಸ್ಟೈಲ್ ನಲ್ಲಿ ಟಿಕೆಟ್ ಪಡೆಯಲು ಯತ್ನ ಮುಂದುವರಿಸಿದ್ದಾರೆ.
ದೆಹಲಿ ನಾಯಕರ ಭೇಟಿಯ ಫೋಟೊ ಹರಿಬಿಟ್ಟ ಶಾಂತಕುಮಾರ್ ರಾಜಕೀಯ ಚರ್ಚೆಗೆ ಕಾರಣವಾಗಿದ್ದಾರೆ.

ಮಾಜಿ ಸಂಸದ ಜಿ.ಎಸ್ ಬಸವರಾಜ್ ಗೆ ಟಕ್ಕರ್ ನೀಡಲು ಮುಂದಾದ ಟಿಕೆಟ್ ಆಕಾಂಕ್ಷಿ ಇವರಾಗಿದ್ದಾರೆ. ತೀವ್ರ ಕುತೂಹಲ ಕೆರಳಿಸಿದ ಶಾಂತಕುಮಾರ್ ನಡೆ ಬಿಜೆಪಿ ವಲಯದಲ್ಲಿ ಗುಸು ಗುಸು ಚರ್ಚೆಗೆ ಕಾರಣವಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಡಾನ್‌ನಲ್ಲಿ ಭಯಾನಕ ಭೂಕುಸಿತ: ಗ್ರಾಮವೇ ಸರ್ವನಾಶ, ಸಾವಿರಾರು ಮಂದಿ ಸಾವು

ಸಚಿವ ಸ್ಥಾನ ಕಳೆದುಕೊಂಡ ರಾಜಣ್ಣ ನೂರಕ್ಕೆ ನೂರರಷ್ಟು ಬಿಜೆಪಿ ಸೇರುತ್ತಾರೆ: ಶಾಸಕ ಬಾಲಕೃಷ್ಣ ಹೊಸ ಬಾಂಬ್‌

ಧರ್ಮಸ್ಥಳ ವಿಚಾರದಲ್ಲಿ ಆರ್‌ಎಸ್‌ಎಸ್ ವರ್ಸಸ್ ಆರ್‌ಎಸ್‌ಎಸ್ ಹೋರಾಟ: ಪ್ರಿಯಾಂಕ್‌ ಖರ್ಗೆ ಟಾಂಗ್‌

ಪ್ರವಾಹ ಪರಿಸ್ಥಿತಿ ತಡೆಗೆ ಪಾಕ್‌ ರಕ್ಷಣಾ ಸಚಿವ ನೀಡಿದ ಸಲಹೆಗೆ ವಿಶ್ವವೇ ಶಾಕ್‌

ಕೆ ಕವಿತಾ ಅಮಾನತು: ಇದೊಂದು ದೊಡ್ಡ ನಾಟಕ ಎಂದ ಕಾಂಗ್ರೆಸ್‌ ಸಂಸದ ಅನಿಲ್ ಕುಮಾರ್‌

ಮುಂದಿನ ಸುದ್ದಿ
Show comments