Webdunia - Bharat's app for daily news and videos

Install App

ಜಿ.ಪರಮೇಶ್ವರ್ ಲೋಫರ್ ಎಂದ ಬಿಜೆಪಿ ಅಕಾಂಕ್ಷಿ

Webdunia
ಮಂಗಳವಾರ, 16 ಜನವರಿ 2018 (18:48 IST)
ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರನ್ನು ಲೋಫರ್ ಎಂದು ಕೊರಟಗೆರೆ ಕ್ಷೇತ್ರದ ಬಿಜೆಪಿ ಆಕಾಂಕ್ಷಿ ವೈ.ಎಚ್.ಹುಚ್ಚಯ್ಯ ಅವರು ಅವಾಚ್ಯವಾಗಿ ನಿಂದಿಸಿದ್ದಾರೆ.
 
ಕೊರಟಗೆರೆ ಕ್ಷೇತ್ರದ ಹರಿಯಪ್ಪನ ಹಳ್ಳಿಯಲ್ಲಿ ಸದಾಶಿವ ಆಯೋಗದ ವರದಿ ಜಾರಿಗೆ ಜಿ. ಪರಮೇಶ್ವರ್ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಹುಚ್ಚಯ್ಯ ಆರೋಪಿಸಿದಾಗ ಪರಮೇಶ್ವರ್ ಬೆಂಬಲಿಗ ರಾಜು ಮಧ್ಯಪ್ರವೇಶಿಸಿ ವರದಿಗೆ ವಿರೋಧ ವ್ಯಕ್ತಪಡಿಸಿದಕ್ಕೆ ಸಾಕ್ಷ್ಯ ಕೊಡಿ ಎಂದು ಪ್ರಶ್ನಿಸಿದ್ದಾರೆ. 
 
ಈ ವೇಳೆ ಸಿಡಿಮಿಡಿಗೊಂಡ ಹುಚ್ಚಯ್ಯ ಆ ಲೋಫರ್ ಹೆಸರು ಹೇಳಬೇಡ ಎಂದು ಹೇಳಿದ್ದಾರೆ. ಇದರಿಂದ ಆಕ್ರೋಶಗೊಂಡ ರಾಜು ಮಾತಿನ ಚಕಮಕಿ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments