Webdunia - Bharat's app for daily news and videos

Install App

ಜಿ.ಪರಮೇಶ್ವರ್ ಲೋಫರ್ ಎಂದ ಬಿಜೆಪಿ ಅಕಾಂಕ್ಷಿ

Webdunia
ಮಂಗಳವಾರ, 16 ಜನವರಿ 2018 (18:48 IST)
ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರನ್ನು ಲೋಫರ್ ಎಂದು ಕೊರಟಗೆರೆ ಕ್ಷೇತ್ರದ ಬಿಜೆಪಿ ಆಕಾಂಕ್ಷಿ ವೈ.ಎಚ್.ಹುಚ್ಚಯ್ಯ ಅವರು ಅವಾಚ್ಯವಾಗಿ ನಿಂದಿಸಿದ್ದಾರೆ.
 
ಕೊರಟಗೆರೆ ಕ್ಷೇತ್ರದ ಹರಿಯಪ್ಪನ ಹಳ್ಳಿಯಲ್ಲಿ ಸದಾಶಿವ ಆಯೋಗದ ವರದಿ ಜಾರಿಗೆ ಜಿ. ಪರಮೇಶ್ವರ್ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಹುಚ್ಚಯ್ಯ ಆರೋಪಿಸಿದಾಗ ಪರಮೇಶ್ವರ್ ಬೆಂಬಲಿಗ ರಾಜು ಮಧ್ಯಪ್ರವೇಶಿಸಿ ವರದಿಗೆ ವಿರೋಧ ವ್ಯಕ್ತಪಡಿಸಿದಕ್ಕೆ ಸಾಕ್ಷ್ಯ ಕೊಡಿ ಎಂದು ಪ್ರಶ್ನಿಸಿದ್ದಾರೆ. 
 
ಈ ವೇಳೆ ಸಿಡಿಮಿಡಿಗೊಂಡ ಹುಚ್ಚಯ್ಯ ಆ ಲೋಫರ್ ಹೆಸರು ಹೇಳಬೇಡ ಎಂದು ಹೇಳಿದ್ದಾರೆ. ಇದರಿಂದ ಆಕ್ರೋಶಗೊಂಡ ರಾಜು ಮಾತಿನ ಚಕಮಕಿ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಬಿಜೆಪಿ ಶಾಸಕ ತಂದಿದ್ದ ಉಡುಗೊರೆಯನ್ನು ಪ್ರಧಾನಿ ಮೋದಿಗೆ ಕೊಟ್ಟಿದ್ದು ನಿಜಾನಾ: ಡಿಕೆಶಿ ಸ್ಪಷ್ಟನೆ

ಸೆಲ್ಫಿ ಹುಚ್ಚಾಟಕ್ಕೆ ಆನೆ ದಾಳಿಯಿಂದ ಜಸ್ಟ್ ಎಸ್ಕೇಪ್ ಆದ ಪ್ರವಾಸಿಗನಿಗೆ ಬಿತ್ತು ಭಾರೀ ದಂಡ

ಬೀದಿ ನಾಯಿ ಪರ ಟ್ವೀಟ್ ಮಾಡಿದ ಸಿದ್ದರಾಮಯ್ಯ: ಇದಕ್ಕೇನಾ ಬಿರಿಯಾನಿ ಕೊಡ್ತಿರೋದು ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments