Webdunia - Bharat's app for daily news and videos

Install App

ಬಿಜೆಪಿ ಮುಖಂಡನ ನಿರ್ಲಕ್ಷ್ಯಕ್ಕೆ ಗೋವುಗಳಿಗಿಲ್ಲಿ ನರಕಯಾತನೇ....!

Webdunia
ಸೋಮವಾರ, 6 ಮಾರ್ಚ್ 2023 (16:50 IST)
ಬಾಯಿ ಬಿಟ್ರೆ ಗೋ ರಕ್ಷಣೆ, ಗೋ ರಕ್ಷಣೆ ಅಂತ ಬಾಷಣ ಮಾಡೋ ಬಿಜೆಪಿ ಪಕ್ಷದ ಮುಖಂಡನ ಕೆಲಸ ನೋಡಿದ್ರೆ ಕರಳು ಚುರುಕ್ ಅನ್ನುತ್ತೆ.ಗೋವುಗಳನ್ನ ಕೆಲವು ಕಡುಕರು ಕಡಿದು ಗೋ ಭಕ್ಷಣೆ ಮಾಡಿದ್ರೆ ಈ ಬಿಜೆಪಿ ಮುಖಂಡನ ನಿರ್ಲಕ್ಷ್ಯಕ್ಕೆ ಗೋವುಗಳು ಬದುಕಿದ್ದಾಗಲೇ ನರಕಯಾತನೆ ಅನುಭವಿಸುತ್ತಿವೆ.
 
ಅಂದಹಾಗೇ ಈ ದೃಶ್ಯ ಕಂಡುಬಂದಿರೋದು ಯಲಹಂಕ ಕ್ಷೇತ್ರದ ದಾಸನಪುರ ಹೋಬಳಿಯ ಬೈಯಂಡಹಳ್ಳಿಯಲ್ಲಿ. ಇಲ್ಲಿ ಅಗ್ನಿಶಾಮಕ ಸಿಬ್ಬಂದಿ ಹಸುಗಳಿಗೆ ಹಗ್ಗ ಹಾಕಿ ಹರಸಾಹಸ ಪಟ್ಟು ಅವಗಳ ಜೀವ ಉಳಿಸೋ ಪ್ರಯತ್ನ ಮಾಡ್ತಿದ್ದಾರೆ. ಇದಕ್ಕೆಲ್ಲ ಕಾರಣ ಗ್ರಾನೈಟ್ ಬ್ಯುಸಿನೆಸ್. ಪಕ್ಕದಲ್ಲೆ ಇರೋ ಬಿಜೆಪಿ ನಾಯಕ ಚಂದ್ರಶೇಖರ್  ಅವ್ರ ಗ್ರಾನೈಟ್ ಫ್ಯಾಕ್ಟರಿ. ಗ್ರಾನೈಟ್ ಫ್ಯಾಕ್ಟರಿ ಯಿಂದ ಉಂಟಾಗುವ ತ್ಯಾಜ್ಯವನ್ನ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ಈ ಸ್ಲಿಂಟ್ ಹೊಂಡದಲ್ಲಿ ಮನಷ್ಯರು ಬಿದ್ರು ಹೊರಗೆ ಬರುಲು ಸಾಧ್ಯವಿಲ್ಲ, ಆದ್ರೆ ಮೂಖ ಪ್ರಾಣಿಗಳು ಮೇಯಲು ಹೋಗಿ ಕಾಲು ಜಾರಿ ಸ್ಲಿಂಟ್ ಹೊಂಡಕ್ಕೆ ಬಿದ್ದು ನರಳಾಡ್ತಾವೆ. ಸಾರ್ವಜನಿಕರು ನೋಡಿದ್ರೆ ಮಾತ್ರ ಆ ಮೂಕ ಜೀವಿಳ ಪ್ರಾಣ ಉಳಿಯುತ್ತೆ.
 
ಇನ್ನೂ ಈ‌ರೀತಿ ಸ್ಲಿಂಟ್ ಹೊಂಡ‌ ಮಾಡುವಾಗ ಸುತ್ತಲು ಕಾಂಪೌಂಟ್ ಇರ ಬೇಕು, ಆದರೆ ಹಣದಾಸೆಗೆ ಚಂದ್ರಶೇಕರ್ ಕಾಂಪೌಂಡ್ ನಿರ್ಮಿಸದೆ ತಮ್ಮಜಮೀನು ಅಂತ  ಬೇರೆ ಫ್ಯಾಕ್ಟರಿಗಳಲ್ಲಿ ಉತ್ಪತಿಯಾಗುವ ತ್ಯಾಜ್ಯವನ್ನ ಹಣ ಪಡೆದು ತಮ್ಮ ಜಮೀನಿನಲ್ಲೆ ಬಿಡಿಸಿ ಗ್ರಾಮದ ಜಾನುವಾರುಗಳಿಗೆ ತೊಂದರೆ ಉಂಟು ಮಾಡ್ತಿದ್ದಾರೆ.
 
ಇನ್ನು ಈ ಬಗ್ಗೆ ಗ್ರಾಮಸ್ತರು ದೂರು ಕೊಟ್ರು ಅಧಿಕಾರಿಗಳು ತಲೆ ಕಡೆಸಿಕೊಳ್ತಿಲ್ಲ. ಇಗಾಗ್ಲೆ ನಾಲ್ಕರಿಂದ ಐದು ಗೋವುಗಳು ಹೊಂಡದಲ್ಲಿ ಬಿದ್ದು ಬದುಕುಳಿದಿವೆ. ಇನ್ನಾದ್ರು ಸಂಬಂದ ಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

ಮುಂದಿನ ಸುದ್ದಿ
Show comments