Webdunia - Bharat's app for daily news and videos

Install App

ದೋಸ್ತಿ ಸರ್ಕಾರದಿಂದ ಬಿಜೆಪಿ ನಾಯಕರ ಫೋನ್ ಟ್ಯಾಪ್ ಆಗುತ್ತಿದೆ -ಆರ್. ಅಶೋಕ್

Webdunia
ಶುಕ್ರವಾರ, 23 ನವೆಂಬರ್ 2018 (13:27 IST)
ಬೆಂಗಳೂರು : ಆಪರೇಷನ್ ಕಮಲಕಕ್ಕೆ ಬ್ರೇಕ್ ಹಾಕಲು ದೋಸ್ತಿ ಸರ್ಕಾರ ಹಲವು ಬಿಜೆಪಿ ನಾಯಕರ ಹಾಗೂ ಕೆಲ ಪತ್ರಕರ್ತರ ಫೋನ್ ಟ್ಯಾಪಿಂಗ್  ಮಾಡಲು ಮುಂದಾಗಿದೆ ಎಂದು ಬಿಜೆಪಿ ಮುಖಂಡ ಆರ್. ಅಶೋಕ್ ಆರೋಪ ಮಾಡಿದ್ದಾರೆ.  


ಫೋನ್ ಕದ್ದಾಲಿಕೆ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಕೆಲ ದಿನಗಳ ಹಿಂದೆ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಆರೋಪ ಮಾಡಿದ್ದರು. ಆದರೆ ಇದೀಗ ದೋಸ್ತಿ ಸರ್ಕಾರದ ಭಾಗವಾಗಿರುವ ಜೆಡಿಎಸ್ ಈ ದೂರವಾಣಿ ಕದ್ದಾಲಿಕೆ ನಡೆಸುತ್ತಿದ್ದೆ. ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಹಲವು ಬಿಜೆಪಿ ನಾಯಕರ ಹಾಗೂ ಕೆಲ ಪತ್ರಕರ್ತರ ಫೋನ್ ಟ್ಯಾಪಿಂಗ್ ಆಗುತ್ತಿದೆ ಎಂದು ಆರ್. ಅಶೋಕ್ ಹೇಳಿದ್ದಾರೆ.


ಕೆಲ ಕಾಂಗ್ರೆಸ್ ನಾಯಕರಿಂದ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವಾಗಬಹುದೆಂದು ಭೀತಿಯಲ್ಲಿ ಹಾಗೂ ಸರ್ಕಾರವನ್ನು ಉಳಿಸಿಕೊಳ್ಳಲು ಹಾಗೂ ಆಪರೇಷನ್ ಕಮಲಕಕ್ಕೆ ಬ್ರೇಕ್ ಹಾಕಲು ಜೆಡಿಎಸ್ ಫೋನ್ ಟ್ಯಾಪಿಂಗ್ ಗೆ ಮುಂದಾಗಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments