Webdunia - Bharat's app for daily news and videos

Install App

ತಲ್ವಾರ್ ಹಿಡಿದು ಫೋಟೊಕ್ಕೆ ಪೋಸ್ ಕೊಟ್ಟು ನೀತಿ ಸಂಹಿತೆ ಉಲ್ಲಂಘಿಸಿದ ಬಿಜೆಪಿ ನಾಯಕರು

Webdunia
ಮಂಗಳವಾರ, 12 ಮಾರ್ಚ್ 2019 (13:06 IST)
ಧಾರವಾಡ : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಈ ಹೊತ್ತಿನಲ್ಲಿ ಪ್ರಹ್ಲಾದ್ ಜೋಶಿ ಮತ್ತು ಅರವಿಂದ ಬೆಲ್ಲದ ಕೈಯಲ್ಲಿ ತಲ್ವಾರ್ ಹಿಡಿದ ಫೋಟೋವನ್ನು ಬಿಜೆಪಿ ಪಕ್ಷದ ಕಾರ್ಯಕರ್ತರೊಬ್ಬರು ತಮ್ಮ ಫೇಸ್‍ ಬುಕ್‍ ನಲ್ಲಿ ಪೋಸ್ಟ್ ಮಾಡಿ ಇದೀಗ ನೀತಿ ಸಂಹಿತೆ ನಿಯಮವನ್ನು ಉಲ್ಲಂಘಿಸಿದ್ದಾರೆ.


ಶಕ್ತಿ ಧಾರವಾಡ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ, ಎರಡು ದಿನಗಳ ಹಿಂದೆ ಧಾರವಾಡದ ಅಶೋಕ ಹೊಟೇಲ್‍ ಗೆ ಬಂದಾಗ ಜನಪ್ರತಿನಿಧಿಗಳು ತಲ್ವಾರ್ ಹಿಡಿದು ಫೋಟೋಗೆ ಪೋಸ್ ಕೊಟ್ಟಿದ್ದರು.


ಆದರೆ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಈ ವೇಳೆ ಯಾವುದೇ ಆಯುಧ ಪ್ರದರ್ಶಿಸಬಾರದು. ಆಯುಧ ಹಿಡಿದ ಫೋಟೋ ಕೂಡ ಸಾರ್ವಜನಿಕವಾಗಿ ಹಂಚಿಕೊಳ್ಳೋದು ಕೂಡ ತಪ್ಪು. ಆದ್ರೆ ಬಿಜೆಪಿ ಕಾರ್ಯಕರ್ತ, ಜೋಶಿ ಹಾಗೂ ಬೆಲ್ಲದ ತಲ್ವಾರ್ ಹಿಡಿದ ಫೋಟೋ ಹಾಕಿ ಮತ್ತೊಮ್ಮೆ ನಾವೇ ಗೆಲ್ಲೋದು ಎಂದು ಪೋಸ್ಟ್ ಮಾಡಿ ಚುನಾವಣಾ ಆಯೋಗದ ನಿಯಮವನ್ನು ಉಲ್ಲಂಘಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments