Webdunia - Bharat's app for daily news and videos

Install App

ಇಂದು ನೂರು ದಿನ ಪೂರೈಸಿದ ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ

Webdunia
ಶನಿವಾರ, 2 ನವೆಂಬರ್ 2019 (10:23 IST)
ಬೆಂಗಳೂರು : ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಇಂದು ನೂರು ದಿನಗಳನ್ನು ಪೂರೈಸಿದ್ದು, ಆದರೆ ಯಾವುದೇ ಸಂಭ್ರಮಾಚರಣೆ ನಡೆಯುವುದಿಲ್ಲ ಎನ್ನಲಾಗಿದೆ.




ಹೌದು. ಮೈತ್ರಿ ಸರ್ಕಾರವನ್ನು ಅಪರೇಷನ್ ಕಮಲದ ಮೂಲಕ ಬೀಳಿಸಿದ ಬಿಜೆಪಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸರ್ಕಾರ ರಚಿಸಿ ಇಂದಿಗೆ 100 ದಿನ ಪೂರೈಸಿದೆ. ಆದರೆ ಈ ನಡುವೆ ಸರ್ಕಾರ ಸಂಪುಟ ರಚನೆ ಹಾಗೂ ಖಾತೆ ಹಂಚಿಕೆ ವಿಳಂಬ, ಸರ್ಕಾರ ರಚನೆಗೆ ಕಾರಣರಾದ ಅನರ್ಹ ಶಾಸಕರ ಕೋರ್ಟ್ ವಿಚಾರ, ಬರ, ಪ್ರವಾಹ, ಮಳೆ ಮುಂತಾದ ಸಮಸ್ಯೆ ಎದುರಿಸುತ್ತಿದೆ.


ಈ ವೇಳೆ  ರಾಜ್ಯದ ಜನತೆ ಸಂಕಷ್ಟದಲ್ಲಿರುವಾಗ 100ದಿನಗಳ ಸಂಭ್ರಮಾಚರಣೆ ಬೇಡ. ಸಂಕಷ್ಟದಲ್ಲಿರುವ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಕಷ್ಟಗಳನ್ನು ಪರಿಹರಿಸುವ ಕೆಲಸ ಮಾಡೋಣ  ಎಂದು ಸಿಎಂ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments