Webdunia - Bharat's app for daily news and videos

Install App

ದೇಶಕ್ಕೆ ನೆಹರೂ ಮನೆತನ ಶಾಪವಾಯ್ತು ಎಂದ ಬಿಜೆಪಿ ಶಾಸಕ

Webdunia
ಶುಕ್ರವಾರ, 10 ಆಗಸ್ಟ್ 2018 (12:42 IST)
ಕಾಂಗ್ರೆಸ್, ಆಡಳಿತ ಹಾಗೂ ನೆಹರೂ ಮನೆತನದ ಆಡಳಿತ ಈ ದೇಶಕ್ಕೆ ವರವಾಗಿಲ್ಲ ಶಾಪವಾಯ್ತು. ಹೀಗಂತ ಬಿಜೆಪಿ ಹಿರಿಯ ಶಾಸಕ ಆರೋಪಿಸಿದ್ದಾರೆ.

ಬಿಜೆಪಿ ಹಿರಿಯ ನಾಯಕ ಮತ್ತು ಶಾಸಕ ಗೋವಿಂದ ಕಾರಜೋಳ ಅವರು ಕೈ ನಾಯಕರ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.  56 ವರ್ಷ ಕಾಂಗ್ರೆಸ್ ನವರು ಭ್ರಷ್ಠಾಚಾರದಲ್ಲಿ ಮುಳಗಿ ಈಡೀ ದೇಶದ ಸಂಪತ್ತನ್ನು ಲೂಟಿ ಮಾಡಿರುವಂತವರು. ಬ್ರೀಟಿಷರಿಗಿಂತ ಹೆಚ್ಚು ಸಂಪತ್ತು ಲೂಟಿ ಮಾಡಿದವರು ಕಾಂಗ್ರೆಸ್ ನವರು ಎಂದು ದೂರಿದ್ದಾರೆ.  

ಈ ದೇಶದ ಆದಾಯವನ್ನ ಈ ದೇಶದ‌ ಖಜಾನೆಯನ್ನ ಲೂಟಿ ಮಾಡಿವರು ಕಾಂಗ್ರೆಸ್ ನವರು ಎಂದು ಬೀದರ್ ನಲ್ಲಿ ಶಾಸಕ ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ. ಬಿಜೆಪಿಯ ಪದಾಧಿಕಾರಿಗಳ ಸಭೆಯಲ್ಲಿ ನೆಹರೂ ಮನೆತನ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.





ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments