Webdunia - Bharat's app for daily news and videos

Install App

ದೇಶಕ್ಕೆ ನೆಹರೂ ಮನೆತನ ಶಾಪವಾಯ್ತು ಎಂದ ಬಿಜೆಪಿ ಶಾಸಕ

Webdunia
ಶುಕ್ರವಾರ, 10 ಆಗಸ್ಟ್ 2018 (12:42 IST)
ಕಾಂಗ್ರೆಸ್, ಆಡಳಿತ ಹಾಗೂ ನೆಹರೂ ಮನೆತನದ ಆಡಳಿತ ಈ ದೇಶಕ್ಕೆ ವರವಾಗಿಲ್ಲ ಶಾಪವಾಯ್ತು. ಹೀಗಂತ ಬಿಜೆಪಿ ಹಿರಿಯ ಶಾಸಕ ಆರೋಪಿಸಿದ್ದಾರೆ.

ಬಿಜೆಪಿ ಹಿರಿಯ ನಾಯಕ ಮತ್ತು ಶಾಸಕ ಗೋವಿಂದ ಕಾರಜೋಳ ಅವರು ಕೈ ನಾಯಕರ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.  56 ವರ್ಷ ಕಾಂಗ್ರೆಸ್ ನವರು ಭ್ರಷ್ಠಾಚಾರದಲ್ಲಿ ಮುಳಗಿ ಈಡೀ ದೇಶದ ಸಂಪತ್ತನ್ನು ಲೂಟಿ ಮಾಡಿರುವಂತವರು. ಬ್ರೀಟಿಷರಿಗಿಂತ ಹೆಚ್ಚು ಸಂಪತ್ತು ಲೂಟಿ ಮಾಡಿದವರು ಕಾಂಗ್ರೆಸ್ ನವರು ಎಂದು ದೂರಿದ್ದಾರೆ.  

ಈ ದೇಶದ ಆದಾಯವನ್ನ ಈ ದೇಶದ‌ ಖಜಾನೆಯನ್ನ ಲೂಟಿ ಮಾಡಿವರು ಕಾಂಗ್ರೆಸ್ ನವರು ಎಂದು ಬೀದರ್ ನಲ್ಲಿ ಶಾಸಕ ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ. ಬಿಜೆಪಿಯ ಪದಾಧಿಕಾರಿಗಳ ಸಭೆಯಲ್ಲಿ ನೆಹರೂ ಮನೆತನ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments