Select Your Language

Notifications

webdunia
webdunia
webdunia
webdunia

ಬಿಜೆಪಿ ಅಧಿಕಾರದಲ್ಲಿ ಇಸ್ಪೀಟ್, ಮಟ್ಕಾ ದಂಧೆ ಜೋರಾಗಿದೆ ಎಂದ ಶಾಸಕ

ಬಿಜೆಪಿ ಅಧಿಕಾರದಲ್ಲಿ ಇಸ್ಪೀಟ್, ಮಟ್ಕಾ ದಂಧೆ ಜೋರಾಗಿದೆ ಎಂದ ಶಾಸಕ
ಬಳ್ಳಾರಿ , ಭಾನುವಾರ, 2 ಆಗಸ್ಟ್ 2020 (16:55 IST)
ಕರ್ನಾಟಕದಲ್ಲಿ ಬಿಜೆಪಿ ಸರಕಾರ ಆಡಳಿತಕ್ಕೆ ಬಂದಾಗಿನಿಂದ ಕಂಪ್ಲಿ ಕ್ಷೇತ್ರದಲ್ಲಿ ಇಸ್ಪೀಟ್, ಮಟ್ಕಾ ದಂಧೆ ಜೋರಾಗಿದೆ ಎಂದು ಕಾಂಗ್ರೆಸ್ ಶಾಸಕರೊಬ್ಬರು ದೂರಿದ್ದಾರೆ.

ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಈ ಆರೋಪ ಮಾಡಿದ್ದು, ಮಾಜಿ ಶಾಸಕ ಟಿ.ಹೆಚ್.ಸುರೇಶ್ ಬಾಬು ಕಂಪ್ಲಿ ಕ್ಷೇತ್ರದಲ್ಲಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಟೀಕೆ ಮಾಡಿದ್ದಾರೆ.

ಕ್ಷೇತ್ರಕ್ಕೆ ಮಾಜಿ ಶಾಸಕ ಬಂದರೆ ಅಧಿಕಾರಿಗಳ ವರ್ಗವೇ ಅವರ ಹಿಂದೆ ಇರುತ್ತದೆ.
ಯಾವ ಪುರುಷಾರ್ಥಕ್ಕೆ ಮಾಜಿ ಶಾಸಕರಿಗೆ ಎಸ್ಕಾರ್ಟ್ ವ್ಯವಸ್ಥೆ ಮಾಡಲಾಗಿದೆ ಎಂದು ಎಸ್ ಪಿ ಹೇಳಬೇಕೆಂದು ಶಾಸಕ ಗಣೇಶ್ ಒತ್ತಾಯ ಮಾಡಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ, ಡಿಕೆಶಿಗೆ ಲೀಗಲ್ ನೋಟಿಸ್ : ಜ್ಯೂ. ಖರ್ಗೆ ಕಿಡಿ