ಶಿಕ್ಷಣ ಇಲಾಖೆ ಅನಾಥವಾಗಿದೆ ಎಂದ ಬಿಜೆಪಿ ಎಂ ಎಲ್ ಸಿ

Webdunia
ಶುಕ್ರವಾರ, 16 ನವೆಂಬರ್ 2018 (19:30 IST)
ಸಮ್ಮಿಶ್ರ ಸರ್ಕಾರದಲ್ಲಿ ಶಿಕ್ಷಣ ಇಲಾಖೆಯ ಸಮಸ್ಯೆಗಳನ್ನು ಬಗೆಹರಿಸಲು ಗಮನ ನೀಡಿಲ್ಲ. ಶಿಕ್ಷಣ ಇಲಾಖೆ ಪಾರ್ಶ್ವವಾಯು ಪೀಡಿತವಾಗಿದ್ದು, ತಮ್ಮ ಬಳಿ ಇರುವ ಶಿಕ್ಷಣ ಇಲಾಖೆ ಖಾತೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬೇರೊಬ್ಬ ಸಚಿವರಿಗೆ ವಹಿಸಿಕೊಡಬೇಕು ಎಂದು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಆಗ್ರಹಿಸಿದ್ದಾರೆ.

ಶಿಕ್ಷಣ ಇಲಾಖೆ ಅನಾಥವಾದಂತಿದೆ. ಅದಕ್ಕೆ ಸಚಿವರೊಬ್ಬರನ್ನು ನೇಮಕ ಮಾಡಬೇಕು ಎಂದು ವಿಧಾನಪರಿಷತ್ ಬಿಜೆಪಿ ಶಾಸಕ ಅರುಣ್ ಶಹಾಪೂರ ಆಗ್ರಹಿಸಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಳಿಯಲ್ಲಿ ಶಿಕ್ಷಣ ಖಾತೆ ಇದ್ದು, ಅವರೊಂದಿಗೆ ಚರ್ಚೆ ನಡೆಸಲು ಸಾಧ್ಯವಿಲ್ಲ. ಜೆಡಿಎಸ್ ಶಾಸಕರು ಮಾತ್ರ ಅವರನ್ನು ಭೇಟಿ ಮಾಡಲು ಸಾಧ್ಯ. ಹಾಗಾಗಿ ಶಿಕ್ಷಣ ಇಲಾಖೆಗೆ ಸಚಿವರೊಬ್ಬರ ನೇಮಕ ಆಗಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ನಿರ್ದೇಶಕರು ವರ್ಗಾವಣೆಗೊಂಡು ನಾಲ್ಕು ತಿಂಗಳುಗಲೇ ಕಳೆದಿದೆ. ಪೂರ್ಣಾವಧಿ ನಿರ್ದೇಶಕರಿಲ್ಲದೆ ಇಲಾಖೆಯಲ್ಲಿ ಶಿಕ್ಷಕರ ವರ್ಗಾವಣೆ ಗೊಂದಲದ ಗೂಡಾಗಿದೆ ಎಂದು ಅವರು ಆರೋಪಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಗೆ ಈ ಕೆಲಸ ಮಾಡಲು ಮರೆಯದ ನರೇಂದ್ರ ಮೋದಿ

ದೀಪೋತ್ಸವ ಅಯೋಧ್ಯೆಗೆ ಹೊಸ ಜಾಗತಿಕ ಗುರುತನ್ನು ನೀಡಿದೆ: ಯೋಗಿ ಆದಿತ್ಯನಾಥ್‌

ನನ್ನ ಮಗನನ್ನು ಸ್ವಯಂಸೇವಕನಾಗಿ ಮಾಡುತ್ತೇನೆಯೇ ವಿನಾ ಶಾಸಕನಾಗಿಯಲ್ಲ: ಸುನಿಲ್ ಕುಮಾರ್ ಕೌಂಟರ್‌

ಪಟಾಕಿ ಹಚ್ಚಲು ಸಿದ್ಧತೆ ನಡೆಸುತ್ತಿರುವಾಗಲೇ ದೆಹಲಿ ಮಂದಿಗೆ ಬಿಗ್ ಶಾಕ್‌

ರಷ್ಯಾದಿಂದ ಭಾರತ ತೈಲ ಖರೀದಿ ವಿಚಾರ: ಮತ್ತೆ ದುಬಾರಿ ಸುಂಕದ ಬೆದರಿಕೆ ನೀಡಿದ ಡೊನಾಲ್ಡ್‌ ಟ್ರಂಪ್‌

ಮುಂದಿನ ಸುದ್ದಿ
Show comments