Select Your Language

Notifications

webdunia
webdunia
webdunia
Monday, 7 April 2025
webdunia

ಈ ಬಾರಿ ಸಚಿವ ಸಂಪುಟದಲ್ಲಿ ಸಮಾನತೆ ಕಾಣುತ್ತಿಲ್ಲ ಎಂದು ಬಿಜೆಪಿ ಶಾಸಕ

ಚಿತ್ರದುರ್ಗ
ಚಿತ್ರದುರ್ಗ , ಬುಧವಾರ, 13 ಜನವರಿ 2021 (11:04 IST)
ಚಿತ್ರದುರ್ಗ : ಈ ಬಾರಿ ಸಚಿವ ಸಂಪುಟದಲ್ಲಿ ಸಮಾನತೆ ಕಾಣುತ್ತಿಲ್ಲ ಎಂದು  ಬಿಜೆಪಿ ಶಾಕಸ ಜಿ.ಎಚ್.ತಿಪ್ಪಾರೆಡ್ಡಿ ಕಿಡಿಕಾರಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ  ಬಿಜೆಪಿ ಶಾಕಸ ಜಿ.ಎಚ್.ತಿಪ್ಪಾರೆಡ್ಡಿ, ನಾನು 50 ವರ್ಷ ರಾಜಕಾರಣ ಮಾಡಿದ್ದು ವೇಸ್ಟ್ ಆಯ್ತು. ಒಂದು ಜನರೇಷನ್ ವೇಸ್ಟ್ ಆಗಿದೆ. ಸೋತ ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡುತ್ತಿದ್ದಾರೆ. ಸರ್ಕಾರ ರಚನೆಗೆ ಸಹಕರಿಸಿದ್ದಾರೆ ಎಂದು ಹೇಳುತ್ತಾರೆ. ಅದೇನು ಸಹಾಯ ಮಾಡಿದ್ದಾರೋ ನನಗೆ ಅರ್ಥ ಆಗ್ತಿಲ್ಲ.  ಈ ಜನ್ಮದಲ್ಲಿ 51 ವರ್ಷ ರಾಜಕೀಯದಲ್ಲಿ ಕಳೆದಿದ್ದೇನೆ. ಜಿಲ್ಲೆ, ರಾಜ್ಯ ಮಟ್ಟದಲ್ಲಿ ಜನಸೇವೆಗೆ ಅವಕಾಶ ಸಿಕ್ಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.   

Share this Story:

Follow Webdunia kannada

ಮುಂದಿನ ಸುದ್ದಿ

ಜಾತಿ ಆಧಾರದಲ್ಲಿ ನನಗೆ ಸಚಿವ ಸ್ಥಾನವನ್ನು ನೀಡಿಲ್ಲ ಎಂದ ಶಾಸಕ ಮುರುಗೇಶ್ ನಿರಾಣಿ