Webdunia - Bharat's app for daily news and videos

Install App

ಈ ಬಾರಿ ಸಚಿವ ಸಂಪುಟದಲ್ಲಿ ಸಮಾನತೆ ಕಾಣುತ್ತಿಲ್ಲ ಎಂದು ಬಿಜೆಪಿ ಶಾಸಕ

Webdunia
ಬುಧವಾರ, 13 ಜನವರಿ 2021 (11:04 IST)
ಚಿತ್ರದುರ್ಗ : ಈ ಬಾರಿ ಸಚಿವ ಸಂಪುಟದಲ್ಲಿ ಸಮಾನತೆ ಕಾಣುತ್ತಿಲ್ಲ ಎಂದು  ಬಿಜೆಪಿ ಶಾಕಸ ಜಿ.ಎಚ್.ತಿಪ್ಪಾರೆಡ್ಡಿ ಕಿಡಿಕಾರಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ  ಬಿಜೆಪಿ ಶಾಕಸ ಜಿ.ಎಚ್.ತಿಪ್ಪಾರೆಡ್ಡಿ, ನಾನು 50 ವರ್ಷ ರಾಜಕಾರಣ ಮಾಡಿದ್ದು ವೇಸ್ಟ್ ಆಯ್ತು. ಒಂದು ಜನರೇಷನ್ ವೇಸ್ಟ್ ಆಗಿದೆ. ಸೋತ ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡುತ್ತಿದ್ದಾರೆ. ಸರ್ಕಾರ ರಚನೆಗೆ ಸಹಕರಿಸಿದ್ದಾರೆ ಎಂದು ಹೇಳುತ್ತಾರೆ. ಅದೇನು ಸಹಾಯ ಮಾಡಿದ್ದಾರೋ ನನಗೆ ಅರ್ಥ ಆಗ್ತಿಲ್ಲ.  ಈ ಜನ್ಮದಲ್ಲಿ 51 ವರ್ಷ ರಾಜಕೀಯದಲ್ಲಿ ಕಳೆದಿದ್ದೇನೆ. ಜಿಲ್ಲೆ, ರಾಜ್ಯ ಮಟ್ಟದಲ್ಲಿ ಜನಸೇವೆಗೆ ಅವಕಾಶ ಸಿಕ್ಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments